• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟು ನಿಷೇಧದ ಬಳಿಕ ಖೋಟಾ ನೋಟಿಗೆ ಕುತ್ತು

TNN Correspondent Posted On November 7, 2017


  • Share On Facebook
  • Tweet It

ದೆಹಲಿ: ಕಳೆದ ವರ್ಷ ನೋಟು ನಿಷೇಧಿಸಿದ ಬಳಿಕ ಖೋಟಾ ನೋಟುಗಳ ಪತ್ತೆಯಲ್ಲಿ ಗಣನೀಯವಾಗಿ ಕುಸಿತವಾಗಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ.

2015, 16ಕ್ಕೆ ಹೋಲಿಸಿದರೆ ದೇಶದಲ್ಲಿ 2016ರ ನವೆಂಬರ್ ಬಳಿಕ ಇದುವರೆಗೆ ನಕಲಿ ನೋಟುಗಳ ಹಾವಳಿ ಕಡಿಮೆಯಾಗಿದೆ. 2017ರಲ್ಲಿ ದೇಶದಲ್ಲಿ 16 ಕೋಟಿ ನಕಲಿ ನೋಟುಗಳು ಪತ್ತೆಯಾಗಿವೆ. ಆದರೆ 2015ರಲ್ಲಿ ದೇಶದಲ್ಲಿ 44 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು, 2016ರಲ್ಲಿ 51 ಕೋಟಿ ರೂ. ಮೌಲ್ಯದ ನಕಲಿ ನೋಟು ವಶಪಡಿಸಿಕೊಳ್ಳಲಾಗಿತ್ತು.

ಆದರೆ ನೋಟು ನಿಷೇಧದ ಬಳಿಕ ಹೊಸ ನೋಟುಗಳಲ್ಲಿ ಬದಲಾಯಿಸಿದ ತಂತ್ರಜ್ಞಾನ, ನಕಲಿ ನೋಟು ತಡೆಗೆ ಸರ್ಕಾರ ಕೈಗೊಂಡ ಕ್ರಮಗಳಿಂದ ಖೋಟಾ ನೋಟು ಹಾವಳಿ ಕಡಿಮೆಯಾಗಿದೆ.

ಮೊದಲು ದೇಶದ ನೋಟುಗಳನ್ನು ಅನಾಮತ್ತು ನಕಲಿ ಮಾಡಲಾಗುತ್ತಿತ್ತು. ಆದರೆ ಈ ಅದು ಸಾಧ್ಯವಾಗುತ್ತಿಲ್ಲ. ನಕಲಿನೋಟು ಮುದ್ರಿಸುವವರ ಹಾವಳಿಗೆ ಕಡಿವಾಣ ಬಿದ್ದಿದ್ದು, ಪ್ರಸಕ್ತ ವರ್ಷದಲ್ಲಿ ಪತ್ತೆಯಾದ ನೋಟುಗಳಲ್ಲಿ ಬಹುತೇಕ ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಹಾಗೂ ಜೆರಾಕ್ಸ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಆದಾಗ್ಯೂ, ದೇಶದ ವಿತ್ತ ವಲಯವನ್ನೇ ಬುಡಮೇಲು ಮಾಡುವ ಖೋಟಾ ನೋಟುಗಳು ನೋಟ್ ಬ್ಯಾನ್ ನಿರ್ಧಾರದಿಂದ ಕಡಿಮೆಯಾದವು ಎಂಬುದು ನಿಟ್ಟುಸಿರು ಬಿಡುವ ವಿಚಾರ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search