• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನದಿಂದ ವಲಸೆ ಬಂದಿದ್ದ ಹಿಂದೂ ಯುವತಿಗೆ ಭಾರತದ ನಾಗರಿಕತ್ವ, ಈಕೆ ಈಗ ಬಿಜೆಪಿ ಸದಸ್ಯೆಯೂ ಹೌದು!

TNN Correspondent Posted On November 7, 2017


  • Share On Facebook
  • Tweet It

ದೆಹಲಿ: ಪಾಕಿಸ್ತಾನದಲ್ಲಿ ಭದ್ರತೆ ಇಲ್ಲದ ಕಾರಣ ಸಿಂಧ್ ಪ್ರಾಂತ್ಯದಿಂದ ಗುಜರಾತ್ ಗೆ ವಲಸೆ ಬಂದು 26 ವರ್ಷಗಳಿಂದ ಇಲ್ಲೇ ನೆಲೆಸಿರುವ ಡಿಂಪಲ್ ವೀರಂದಾನಿಗೆ ಭಾರತ ಸರ್ಕಾರ ದೇಶದ ಪೌರತ್ವ ನೀಡಿದೆ. ಅಲ್ಲದೆ ಡಿಂಪಲ್ ಸ್ವಯಂ ಇಚ್ಛೆಯಿಂದ ಬಿಜೆಪಿ ಸೇರಿದ್ದಾರೆ.

1990ರಲ್ಲಿ ಭಾರತಕ್ಕೆ ಬಂದಾಗ ಡಿಂಪಲ್ ಗೆ 13 ವರ್ಷ ವಯಸ್ಸಿನವರಾಗಿದ್ದು, ಸುಮಾರು 27 ವರ್ಷಗಳ ನಿರಂತರ ಶ್ರಮದಿಂದ ಭಾರತದ ಪೌರತ್ವ ಪಡೆದಿದ್ದಾರೆ. ಸಾಮಾನ್ಯ ಕಾರ್ಯಕರ್ತೆಯಾಗಿ ಬಿಜೆಪಿಯನ್ನೂ ಸೇರಿದ್ದಾರೆ.

ಪ್ರಸ್ತುತ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬರುವವರಿಗೆ ದೀರ್ಘಾವಧಿ ವೀಸಾ ಹಾಗೂ ನಾಗರಿಕತ್ವಕ್ಕೆ ಅರ್ಜಿ ಹಾಕಲು ಅನುಕೂಲ ಕಲ್ಪಿಸುವ ದಿಸೆಯಿಂದ ಎನ್ ಜಿಒ ಒಂದನ್ನು ನಡೆಸುತ್ತಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಡಿಂಪಲ್, “ಕೇಂದ್ರ ಸರ್ಕಾರ ನಮ್ಮ ಬೇಗುದಿ ಆಲಿಸುತ್ತದೆ, ನೋವಿಗೆ ಸ್ಪಂದಿಸುತ್ತದೆ” ಅಲ್ಲದೆ, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎನ್ನುತ್ತಾರೆ.

ತಮ್ಮ ತಂದೆ-ತಾಯಿ ಹಾಗೂ ನಾಲ್ವರು ಮಕ್ಕಳ ಜತೆಗೆ ಪಾಕಿಸ್ತಾನದಲ್ಲಿ ಹಿಂಸೆ ತಾಳದೆ ಭಾರತಕ್ಕೆ ಬಂದಿರುವ ಕುರಿತು ತಿಳಿಸುವ ಡಿಂಪಲ್, 1999ರಲ್ಲಿ ಹಿಂದೂ ಯುವಕನ ಜತೆ ಮದುವೆಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search