• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಿಂದ ವಲಸೆ ಬಂದಿದ್ದ ಹಿಂದೂ ಯುವತಿಗೆ ಭಾರತದ ನಾಗರಿಕತ್ವ, ಈಕೆ ಈಗ ಬಿಜೆಪಿ ಸದಸ್ಯೆಯೂ ಹೌದು!

TNN Correspondent Posted On November 7, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದಲ್ಲಿ ಭದ್ರತೆ ಇಲ್ಲದ ಕಾರಣ ಸಿಂಧ್ ಪ್ರಾಂತ್ಯದಿಂದ ಗುಜರಾತ್ ಗೆ ವಲಸೆ ಬಂದು 26 ವರ್ಷಗಳಿಂದ ಇಲ್ಲೇ ನೆಲೆಸಿರುವ ಡಿಂಪಲ್ ವೀರಂದಾನಿಗೆ ಭಾರತ ಸರ್ಕಾರ ದೇಶದ ಪೌರತ್ವ ನೀಡಿದೆ. ಅಲ್ಲದೆ ಡಿಂಪಲ್ ಸ್ವಯಂ ಇಚ್ಛೆಯಿಂದ ಬಿಜೆಪಿ ಸೇರಿದ್ದಾರೆ.

1990ರಲ್ಲಿ ಭಾರತಕ್ಕೆ ಬಂದಾಗ ಡಿಂಪಲ್ ಗೆ 13 ವರ್ಷ ವಯಸ್ಸಿನವರಾಗಿದ್ದು, ಸುಮಾರು 27 ವರ್ಷಗಳ ನಿರಂತರ ಶ್ರಮದಿಂದ ಭಾರತದ ಪೌರತ್ವ ಪಡೆದಿದ್ದಾರೆ. ಸಾಮಾನ್ಯ ಕಾರ್ಯಕರ್ತೆಯಾಗಿ ಬಿಜೆಪಿಯನ್ನೂ ಸೇರಿದ್ದಾರೆ.

ಪ್ರಸ್ತುತ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬರುವವರಿಗೆ ದೀರ್ಘಾವಧಿ ವೀಸಾ ಹಾಗೂ ನಾಗರಿಕತ್ವಕ್ಕೆ ಅರ್ಜಿ ಹಾಕಲು ಅನುಕೂಲ ಕಲ್ಪಿಸುವ ದಿಸೆಯಿಂದ ಎನ್ ಜಿಒ ಒಂದನ್ನು ನಡೆಸುತ್ತಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಡಿಂಪಲ್, “ಕೇಂದ್ರ ಸರ್ಕಾರ ನಮ್ಮ ಬೇಗುದಿ ಆಲಿಸುತ್ತದೆ, ನೋವಿಗೆ ಸ್ಪಂದಿಸುತ್ತದೆ” ಅಲ್ಲದೆ, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎನ್ನುತ್ತಾರೆ.

ತಮ್ಮ ತಂದೆ-ತಾಯಿ ಹಾಗೂ ನಾಲ್ವರು ಮಕ್ಕಳ ಜತೆಗೆ ಪಾಕಿಸ್ತಾನದಲ್ಲಿ ಹಿಂಸೆ ತಾಳದೆ ಭಾರತಕ್ಕೆ ಬಂದಿರುವ ಕುರಿತು ತಿಳಿಸುವ ಡಿಂಪಲ್, 1999ರಲ್ಲಿ ಹಿಂದೂ ಯುವಕನ ಜತೆ ಮದುವೆಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search