• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರ ಸ್ವಾತಂತ್ರ್ಯದ ಬೇಡಿಕೆ ಇಲ್ಲ: ಪಾಕ್ ಪ್ರಧಾನಿ

TNN Correspondent Posted On November 8, 2017
0


0
Shares
  • Share On Facebook
  • Tweet It

ಲಂಡನ್: ಅಲ್ಲದೇ ಅಜಾಧಿ ಕಾಶ್ಮೀರ ಬೇಡಿಕೆ ಇಲ್ಲ. ಕಾಶ್ಮೀರಕ್ಕೆ ಸ್ವಾತಂತ್ರ್ಯದ ಬೇಡಿಕೆಗೆ ಬೆಂಬಲವಿಲ್ಲ. ಸಮಸ್ಯೆ ನಿವಾರಣಗೆ ಮಾತುಕತೆಯೊಂದೆ ಮಾರ್ಗ ಎಂದು ಪಾಕಿಸ್ಥಾನ ಪ್ರಧಾನಿ ಶಹೀದ್ ಖಾನ್ ಅಬ್ಬಾಸಿ ಹೇಳಿದ್ದು, ಕಾಶ್ಮೀರದ ಕುರಿತ ಭಾರತದ ವಾದಕ್ಕೆ ಬಲ ನೀಡಿದಂತಾಗಿದೆ.

ಲಂಡನ್ ಸೌಥ್ ಏಷಿಯಾ ಕೇಂದ್ರ ಸ್ಕೂಲ್ ಆಫ್ ಏಕಾನಮಿಯಲ್ಲಿ ನಡೆದ ‘ಫ್ಯೂಚರ್ ಆಫ್ ಪಾಕಿಸ್ತಾನ 2017’ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೆ ಭಾರತ ಪಾಕಿಸ್ತಾನದ ಸಂಬಂಧ ಹದಗೆಡುತ್ತಲೇ ಇರುತ್ತದೆ. ಆದರೆ ಅದಕ್ಕೆ ಯುದ್ಧ ಆಯ್ಕೆಯಾಗಬಾರದು ಎಂದು ಹೇಳಿದರು.

ಕಾಶ್ಮೀರ ಸಮಸ್ಯೆ ನಿರ್ವಹಣೆಗೆ ಯುದ್ಧ ಆಯ್ಕೆಯಲ್ಲ. ಎರಡು ನೆರೆಹೊರೆಯ ರಾಷ್ಟ್ರಗಳ ಮಧ್ಯದ ವಿವಾಧ ಬಗೆಹರಿಯುವ ವರೆಗೆ ಪರಿಸ್ಥಿತಿ ಉದ್ವೀಗ್ನವಾಗಿಯೇ ಉಳಿಯುತ್ತದೆ. ಅಲ್ಲದೇ ಇದೇ ವೇಳೆ ಅಪಘಾನಿಸ್ತಾನದ ಸಂಬಂಧದ ಕುರಿತು ಮೃಧು ದೋರಣೆ ವ್ಯಕ್ತಪಡಿಸಿರುವ ಅಬ್ಬಾಸಿ, ಉಗ್ರರ ವಿರುದ್ಧ ಪಾಕಿಸ್ತಾನ ಹೋರಾಡುತ್ತಿದೆ. ನಮ್ಮ ಸೈನ್ಯದ ಕಾಲುಭಾಗ ಭಯೋತ್ಪಾದನೆಯನ್ನು ಹತ್ತಿಕಲೇ ವ್ಯಯಿಸಲಾಗುತ್ತಿದೆ. ಅಪಘಾನಿಸ್ತಾನದಲ್ಲೂ ಭಯೋತ್ಪಾದನೆ ನಿಯಂತ್ರಣಕ್ಕೆ ಪಾಕಿಸ್ತಾನ ಬೆಂಬಲಿಸಿದೆ ಎಂದು ಹೇಳಿದರು. ಭಯೋತ್ಪಾನೆ ನಿಯಂತ್ರಣದಿಂದ ಅಮೆರಿಕದೊಂದಿಗಿನ ಸಂಬಂಧವು ಸುಧಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ಭಾರತ ಸರಕಾರದ ವಿಶೇಷ ಪ್ರತಿನಿಧಿ ದಿನೇಶ್ವರ ಶರ್ಮಾ ‘ಕಾಶ್ಮೀರದ ಶೇರುದಾರರು, ರಾಜಕಾರಣಿಗಳು, ಪ್ರತ್ಯೇಕತವಾದಿಗಳು ಸೇರಿ ನಾನಾ ಸಂಘಟನೆಗಳಿಗೆ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ ಎಲ್ಲ ಸಂಘಟನೆಗಳು ಶಾಂತಿ ಮಾತುಕತೆಯನ್ನು ನಿರಾಕರಿಸಿದ್ದವು.

 

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search