• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಮಾಚಲ ಪ್ರದೇಶದಲ್ಲಿ ಇಂದು ಮತದಾನ, ಅರಳುವುದೇ ಕಮಲ?

TNN Correspondent Posted On November 9, 2017
0


0
Shares
  • Share On Facebook
  • Tweet It

ಕಣಿವೆ ರಾಜ್ಯ ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುವನಾವಣೆ ಆರಂಭವಾಗಿದ್ದು, ಬೆಳಗ್ಗೆಯೇ ಮತದಾನ ಶುರುವಾಗಿದೆ. ಚಳಿಯನ್ನೂ ಲೆಕ್ಕಿಸದೆ ಜನ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗ್ಗೆ 7 ಗಂಟೆಗೇ ಮತದಾನ ಆರಂಭವಾಗಿದ್ದು, ಸಂಜೆ ಐದು ಗಂಟೆಯವರೆಗೆ ನಡೆಯಲಿದೆ. ಒಂದೇ ಹಂತದಲ್ಲಿ 68 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಗೆಲುವಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರ ಪೈಪೋಟಿ ಎದುರಿಸುತ್ತಿವೆ.

ರಾಜ್ಯಾದ್ಯಂತ 7,525 ಮತಗಟ್ಟೆ ತೆರೆಯಲಾಗಿದ್ದು, 25.68 ಲಕ್ಷ ಪುರುಷ ಹಾಗೂ 24.57 ಲಕ್ಷ ಮಹಿಳಾ ಮತದಾರರಿದ್ದಾರೆ. ಒಟ್ಟು 50 ಲಕ್ಷ ಮತದಾರರಿದ್ದು, ಯಾರ ಒಲವು ಯಾವ ಪಕ್ಷದ ಕಡೆ ಎಂಬುದು ಇಂದು ಮತಯಂತ್ರಗಳಲ್ಲಿ ಮತಗಳ ರೂಪದಲ್ಲಿ ಸೇರಲಿವೆ.

ಎಲ್ಲ 68 ಕ್ಷೇತ್ರಗಳಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ನಿಂದ ವೀರಭದ್ರಸಿಂಗ್, ಬೀಜೆಪಿಯಿಂದ ಪ್ರೇಮ್ ಕುಮಾರ್ ಧುಮಾಲ್ ಸಿಎಂ ಅಭ್ಯರ್ಥಿಗಳಾಗಿದ್ದಾರೆ. ಉಳಿದಂತೆ ಬಿಎಸ್ ಪಿ 42, ಸಿಪಿಎಂ 14 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ.

ನ.18ರಂದು ಫಲಿತಾಂಶ ಹೊರಬೀಳಲಿದ್ದು, ಈಗಾಗಲೇ ಸಮೀಕ್ಷೆ ಪ್ರಕಾರ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search