• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಟ್ಟ ಆಪ್ ಶಾಸಕ, ರಾಮಚಂದ್ರ ಗುಹಾ ಯಾವ ಗುಹೆಯಲ್ಲಿದ್ದಾರೋ?

TNN Correspondent Posted On November 9, 2017
0


0
Shares
  • Share On Facebook
  • Tweet It

ದೆಹಲಿ: ನಮ್ಮ ದೇಶವೇ ಹೀಗೇನಾ ಎಂಬಂತೆ ಕೆಲವು ಇಬ್ಬಂದಿತನಗಳು ಪ್ರದರ್ಶನವಾಗುತ್ತವೆ. ಕರ್ನಾಟಕದಲ್ಲಿ ಯಾರನ್ನೋ ಕೊಲೆ ಮಾಡಿದರೆ ರಾಜ್ಯದ ಮುಖ್ಯಮಂತ್ರಿ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯತ್ತ ಬೆರಳು ಮಾಡುತ್ತಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದರೂ ಅರವಿಂದ ಕೇಜ್ರಿವಾಲ್ ಕಣ್ಣಿಗೆ ಕಾಣುವುದಿಲ್ಲ. ಮೋದಿಯವರನ್ನೇ ಟೀಕಿಸುತ್ತಾರೆ. ರಾಮಚಂದ್ರ ಗುಹಾ ಇಂಥ ಇಬ್ಬಂದಿತನಕ್ಕೆ ಇತ್ತೀಚೆಗೆ ನಾಂದಿ ಹಾಡಿದ್ದು ಎಲ್ಲಿರಿಗೂ ಗೊತ್ತಿದೆ.

ಆದರೆ, ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ, ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ಬೆಳೆ ತ್ಯಾಜ್ಯ ಸುಡಬಾರದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದರೂ, ಆಪ್ ಶಾಸಕರೊಬ್ಬರು ತಮ್ಮ ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಡಿಸುತ್ತಿರುವ ದೃಶ್ಯ ವೈರಲ್ ಆಗಿದ್ದು, ದೆಹಲಿ ಮುಖ್ಯಮಂತ್ರಿ ಹಾಗೂ ಇಬ್ಬಂದಿವಾದಿಗಳಿಗೆ ಮುಖಭಂಗವಾಗಿದೆ.

ಬೆಳೆ ಸುಡುತ್ತಿರುವ ರೈತರ ಬಂಧನ ಹಾಗೂ ಆಪ್ ಸರ್ಕಾರದ ಕ್ರಮವನ್ನೇ ಖಂಡಿಸಿದ ಪಂಜಾಬಿನ ಆಪ್ ಶಾಸಕ ಸುಖಪಾಲ್ ಖೈರಾ ಪ್ರತಿಭಟನೆ ರೂಪದಲ್ಲಿ ತಮ್ಮ ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಟ್ಟಿದ್ದಾರೆ.

ಆದರೆ, ಎಲ್ಲದಕ್ಕೂ ಮೋದಿಯವರನ್ನೇ ಟೀಕಿಸುವ ಕೇಜ್ರಿವಾಲ್ ಮಹಾಶಯರು ಈ ಕುರಿತು ಮಾಹಿತಿ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಇನ್ನು ಕನ್ನಡ ಬರದಿದ್ದರೂ ಕರ್ನಾಟಕದಿಂದ ರಾಜೋತ್ಸವ ಪ್ರಶಸ್ತಿ ಪಡೆದ ರಾಮಚಂದ್ರ ಗುಹಾ ಯಾವ ಗುಹೆಯಲ್ಲಿದ್ದಾರೋ?

 

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!

  • Privacy Policy
  • Contact
© Tulunadu Infomedia.

Press enter/return to begin your search