• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಟ್ಟ ಆಪ್ ಶಾಸಕ, ರಾಮಚಂದ್ರ ಗುಹಾ ಯಾವ ಗುಹೆಯಲ್ಲಿದ್ದಾರೋ?

TNN Correspondent Posted On November 9, 2017
0


0
Shares
  • Share On Facebook
  • Tweet It

ದೆಹಲಿ: ನಮ್ಮ ದೇಶವೇ ಹೀಗೇನಾ ಎಂಬಂತೆ ಕೆಲವು ಇಬ್ಬಂದಿತನಗಳು ಪ್ರದರ್ಶನವಾಗುತ್ತವೆ. ಕರ್ನಾಟಕದಲ್ಲಿ ಯಾರನ್ನೋ ಕೊಲೆ ಮಾಡಿದರೆ ರಾಜ್ಯದ ಮುಖ್ಯಮಂತ್ರಿ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯತ್ತ ಬೆರಳು ಮಾಡುತ್ತಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದರೂ ಅರವಿಂದ ಕೇಜ್ರಿವಾಲ್ ಕಣ್ಣಿಗೆ ಕಾಣುವುದಿಲ್ಲ. ಮೋದಿಯವರನ್ನೇ ಟೀಕಿಸುತ್ತಾರೆ. ರಾಮಚಂದ್ರ ಗುಹಾ ಇಂಥ ಇಬ್ಬಂದಿತನಕ್ಕೆ ಇತ್ತೀಚೆಗೆ ನಾಂದಿ ಹಾಡಿದ್ದು ಎಲ್ಲಿರಿಗೂ ಗೊತ್ತಿದೆ.

ಆದರೆ, ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ, ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ಬೆಳೆ ತ್ಯಾಜ್ಯ ಸುಡಬಾರದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದರೂ, ಆಪ್ ಶಾಸಕರೊಬ್ಬರು ತಮ್ಮ ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಡಿಸುತ್ತಿರುವ ದೃಶ್ಯ ವೈರಲ್ ಆಗಿದ್ದು, ದೆಹಲಿ ಮುಖ್ಯಮಂತ್ರಿ ಹಾಗೂ ಇಬ್ಬಂದಿವಾದಿಗಳಿಗೆ ಮುಖಭಂಗವಾಗಿದೆ.

ಬೆಳೆ ಸುಡುತ್ತಿರುವ ರೈತರ ಬಂಧನ ಹಾಗೂ ಆಪ್ ಸರ್ಕಾರದ ಕ್ರಮವನ್ನೇ ಖಂಡಿಸಿದ ಪಂಜಾಬಿನ ಆಪ್ ಶಾಸಕ ಸುಖಪಾಲ್ ಖೈರಾ ಪ್ರತಿಭಟನೆ ರೂಪದಲ್ಲಿ ತಮ್ಮ ಗದ್ದೆಯಲ್ಲಿ ಬೆಳೆ ತ್ಯಾಜ್ಯ ಸುಟ್ಟಿದ್ದಾರೆ.

ಆದರೆ, ಎಲ್ಲದಕ್ಕೂ ಮೋದಿಯವರನ್ನೇ ಟೀಕಿಸುವ ಕೇಜ್ರಿವಾಲ್ ಮಹಾಶಯರು ಈ ಕುರಿತು ಮಾಹಿತಿ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಇನ್ನು ಕನ್ನಡ ಬರದಿದ್ದರೂ ಕರ್ನಾಟಕದಿಂದ ರಾಜೋತ್ಸವ ಪ್ರಶಸ್ತಿ ಪಡೆದ ರಾಮಚಂದ್ರ ಗುಹಾ ಯಾವ ಗುಹೆಯಲ್ಲಿದ್ದಾರೋ?

 

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search