• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ ಕೇಜ್ರಿವಾಲ್ ಒಬ್ಬ ವಿಲಕ್ಷಣ ವ್ಯಕ್ತಿ: ಅಮರಿಂದರ್ ಸಿಂಗ್

TNN Correspondent Posted On November 9, 2017
0


0
Shares
  • Share On Facebook
  • Tweet It

ಚಂಡೀಗಡ: ಅರವಿಂದ್ ಕೇಜ್ರಿವಾಲ್ ಎಲ್ಲ ವಿಷಯಗಳ ಬಗ್ಗೆಯೂ ಏನನ್ನೂ ಗೊತ್ತಿರದೆ, ತಿಳಿದುಕೊಳ್ಳದೆ ಮಾತನಾಡುತ್ತಾರೆ. ಅವರೊಬ್ಬ ವಿಚಿತ್ರ ಹಾಗೂ ವಿಲಕ್ಷಣ ವ್ಯಕ್ತಿ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವ ಕಾರಣ ಪಂಜಾಬ್ ಹಾಗೂ ಹರಿಯಾಣದಲ್ಲಿ ರೈತರು ಗದ್ದೆಯಲ್ಲಿ ಭತ್ತದ ತ್ಯಾಜ್ಯ ಸುಡಬಾರದು ಎಂದು ಕೇಜ್ರಿವಾಲ್ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಟ್ವಿಟರ್ ನಲ್ಲಿ ಕೇಜ್ರಿ ವಿರುದ್ಧ ಮಾತನಾಡಿದ್ದಾರೆ.

ರಾಜ್ಯದಲ್ಲಿ 20 ದಶಲಕ್ಷ ಟನ್ ಭತ್ತದ ತ್ಯಾಜ್ಯ ಇದೆ. ಇದೆಲ್ಲವನ್ನೂ ರೈತರಿಗೆ ಸಂಗ್ರಹಿಸಲು ಹೇಳಿದರೆ, ಅವರು ಆಕ್ರೋಶಗೊಂಡು, ಆ ತ್ಯಾಜ್ಯದಲ್ಲೇ ನಮ್ಮನ್ನು ಮುಚ್ಚಿ ಹಾಕುತ್ತಾರೆ. ರೈತರು ಭತ್ತದ ತ್ಯಾಜ್ಯ ಹೇಗೆ ಸಂಗ್ರಹಿಸಬೇಕು? ಇಂಥ ಕನಿಷ್ಠ ಜ್ಞಾನವೂ ಇಲ್ಲದ ಕೇಜ್ರಿವಾಲ್ ವಿಲಕ್ಷಣ ವ್ಯಕ್ತಿ ಎಂದು ಜರಿದಿದ್ದಾರೆ.

ಅಲ್ಲದೆ, ಉತ್ತರ ಭಾರತದ ನಾವೆಲ್ಲರೂ ರಾಜಕೀಯವನ್ನು ಬದಿಗಿತ್ತು, ಮಾಲಿನ್ಯ ತಡೆಯಲು ಕ್ರಮ ಕೈಗೊಳ್ಳೋಣ, ಹೋರಾಡೋಣ. ಅದರ ಬದಲು ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅಮರಿಂದರ್ ಸಲಹೆ ನೀಡಿದ್ದಾರೆ.

 

 

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search