• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅರವಿಂದ ಕೇಜ್ರಿವಾಲ್ ಒಬ್ಬ ವಿಲಕ್ಷಣ ವ್ಯಕ್ತಿ: ಅಮರಿಂದರ್ ಸಿಂಗ್

TNN Correspondent Posted On November 9, 2017


  • Share On Facebook
  • Tweet It

ಚಂಡೀಗಡ: ಅರವಿಂದ್ ಕೇಜ್ರಿವಾಲ್ ಎಲ್ಲ ವಿಷಯಗಳ ಬಗ್ಗೆಯೂ ಏನನ್ನೂ ಗೊತ್ತಿರದೆ, ತಿಳಿದುಕೊಳ್ಳದೆ ಮಾತನಾಡುತ್ತಾರೆ. ಅವರೊಬ್ಬ ವಿಚಿತ್ರ ಹಾಗೂ ವಿಲಕ್ಷಣ ವ್ಯಕ್ತಿ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವ ಕಾರಣ ಪಂಜಾಬ್ ಹಾಗೂ ಹರಿಯಾಣದಲ್ಲಿ ರೈತರು ಗದ್ದೆಯಲ್ಲಿ ಭತ್ತದ ತ್ಯಾಜ್ಯ ಸುಡಬಾರದು ಎಂದು ಕೇಜ್ರಿವಾಲ್ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಟ್ವಿಟರ್ ನಲ್ಲಿ ಕೇಜ್ರಿ ವಿರುದ್ಧ ಮಾತನಾಡಿದ್ದಾರೆ.

ರಾಜ್ಯದಲ್ಲಿ 20 ದಶಲಕ್ಷ ಟನ್ ಭತ್ತದ ತ್ಯಾಜ್ಯ ಇದೆ. ಇದೆಲ್ಲವನ್ನೂ ರೈತರಿಗೆ ಸಂಗ್ರಹಿಸಲು ಹೇಳಿದರೆ, ಅವರು ಆಕ್ರೋಶಗೊಂಡು, ಆ ತ್ಯಾಜ್ಯದಲ್ಲೇ ನಮ್ಮನ್ನು ಮುಚ್ಚಿ ಹಾಕುತ್ತಾರೆ. ರೈತರು ಭತ್ತದ ತ್ಯಾಜ್ಯ ಹೇಗೆ ಸಂಗ್ರಹಿಸಬೇಕು? ಇಂಥ ಕನಿಷ್ಠ ಜ್ಞಾನವೂ ಇಲ್ಲದ ಕೇಜ್ರಿವಾಲ್ ವಿಲಕ್ಷಣ ವ್ಯಕ್ತಿ ಎಂದು ಜರಿದಿದ್ದಾರೆ.

ಅಲ್ಲದೆ, ಉತ್ತರ ಭಾರತದ ನಾವೆಲ್ಲರೂ ರಾಜಕೀಯವನ್ನು ಬದಿಗಿತ್ತು, ಮಾಲಿನ್ಯ ತಡೆಯಲು ಕ್ರಮ ಕೈಗೊಳ್ಳೋಣ, ಹೋರಾಡೋಣ. ಅದರ ಬದಲು ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅಮರಿಂದರ್ ಸಲಹೆ ನೀಡಿದ್ದಾರೆ.

 

 

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search