• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ ಕೇಜ್ರಿವಾಲ್ ಒಬ್ಬ ವಿಲಕ್ಷಣ ವ್ಯಕ್ತಿ: ಅಮರಿಂದರ್ ಸಿಂಗ್

TNN Correspondent Posted On November 9, 2017
0


0
Shares
  • Share On Facebook
  • Tweet It

ಚಂಡೀಗಡ: ಅರವಿಂದ್ ಕೇಜ್ರಿವಾಲ್ ಎಲ್ಲ ವಿಷಯಗಳ ಬಗ್ಗೆಯೂ ಏನನ್ನೂ ಗೊತ್ತಿರದೆ, ತಿಳಿದುಕೊಳ್ಳದೆ ಮಾತನಾಡುತ್ತಾರೆ. ಅವರೊಬ್ಬ ವಿಚಿತ್ರ ಹಾಗೂ ವಿಲಕ್ಷಣ ವ್ಯಕ್ತಿ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವ ಕಾರಣ ಪಂಜಾಬ್ ಹಾಗೂ ಹರಿಯಾಣದಲ್ಲಿ ರೈತರು ಗದ್ದೆಯಲ್ಲಿ ಭತ್ತದ ತ್ಯಾಜ್ಯ ಸುಡಬಾರದು ಎಂದು ಕೇಜ್ರಿವಾಲ್ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಟ್ವಿಟರ್ ನಲ್ಲಿ ಕೇಜ್ರಿ ವಿರುದ್ಧ ಮಾತನಾಡಿದ್ದಾರೆ.

ರಾಜ್ಯದಲ್ಲಿ 20 ದಶಲಕ್ಷ ಟನ್ ಭತ್ತದ ತ್ಯಾಜ್ಯ ಇದೆ. ಇದೆಲ್ಲವನ್ನೂ ರೈತರಿಗೆ ಸಂಗ್ರಹಿಸಲು ಹೇಳಿದರೆ, ಅವರು ಆಕ್ರೋಶಗೊಂಡು, ಆ ತ್ಯಾಜ್ಯದಲ್ಲೇ ನಮ್ಮನ್ನು ಮುಚ್ಚಿ ಹಾಕುತ್ತಾರೆ. ರೈತರು ಭತ್ತದ ತ್ಯಾಜ್ಯ ಹೇಗೆ ಸಂಗ್ರಹಿಸಬೇಕು? ಇಂಥ ಕನಿಷ್ಠ ಜ್ಞಾನವೂ ಇಲ್ಲದ ಕೇಜ್ರಿವಾಲ್ ವಿಲಕ್ಷಣ ವ್ಯಕ್ತಿ ಎಂದು ಜರಿದಿದ್ದಾರೆ.

ಅಲ್ಲದೆ, ಉತ್ತರ ಭಾರತದ ನಾವೆಲ್ಲರೂ ರಾಜಕೀಯವನ್ನು ಬದಿಗಿತ್ತು, ಮಾಲಿನ್ಯ ತಡೆಯಲು ಕ್ರಮ ಕೈಗೊಳ್ಳೋಣ, ಹೋರಾಡೋಣ. ಅದರ ಬದಲು ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅಮರಿಂದರ್ ಸಲಹೆ ನೀಡಿದ್ದಾರೆ.

 

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search