• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ-ಪಾಕ್ ಮಾತುಕತೆಗೆ ಭಯೋತ್ಪಾದನೆ ಮುಕ್ತ ವಾತಾವರಣ ಅವಶ್ಯ

TNN Correspondent Posted On November 10, 2017


  • Share On Facebook
  • Tweet It

ದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಮಾತುಕತೆ ಮುಂದುವರಿಯಬೇಕಾದರೆ ಭಯೋತ್ಪಾದನೆ ಮುಕ್ತ ವಾತಾವರಣ ನಿರ್ಮಾಣ ಅಗತ್ಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.

ಉಭಯ ದೇಶಗಳ ನಡುವೆ ವಿವಾದ ಬಗೆಹರಿಸಿಕೊಳ್ಳಲು, ಶಾಂತಿ ಸ್ಥಾಪನೆ ಮಾಡಿಕೊಳ್ಳಲು ಭಯೋತ್ಪಾದನೆ ಮುಕ್ತ ವಾತಾವರಣ ನಿರ್ಮಾಣವಾಗಬೇಕಿದ್ದು, ಪಾಕಿಸ್ತಾನ ಮೊದಲು ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.

ಭಾರತ ಸರ್ಕಾರದ ನಿಲುವು ಸಮಚಿತ್ತ ಹಾಗೂ ಯಥಾಸ್ಥಿತಿಯಿಂದ ಕೂಡಿದೆ. ಪಾಕಿಸ್ತಾನಕ್ಕೆ ಮಾತುಕತೆ ಮುಂದುವರಿಸಬೇಕು ಎಂಬ ಇಂಗಿತವಿದ್ದರೆ, ಮೊದಲು ಭಯೋತ್ಪಾದನೆಯನ್ನು ಮುಕ್ತಗೊಳಿಸಬೇಕು ಹಾಗೂ ಉಗ್ರ ಪೋಷಣೆ ನಿಲ್ಲಿಸಬೇಕು ಎಂದು ತಿಳಿಸಿದ್ದಾರೆ.

2016ರಲ್ಲಿ ಪಾಕಿಸ್ತಾನಿ ಉಗ್ರರು ಭಾರತದ ಪಠಾಣ್ ಕೋಟ್ ಮೇಲೆ ದಾಳಿ ನಡೆಸಿದ ಬಳಿಕ ಭಾರತ-ಪಾಕಿಸ್ತಾನ ಮಾತುಕತೆ ರದ್ದಾಗಿದೆ. ಆದಾಗ್ಯೂ, ಭಾರತ-ಪಾಕ್ ಸಮಸ್ಯೆ ನಡುವೆ ಚೀನಾ ಮೂಗು ತೂರಿಸುತ್ತಿದ್ದು, ರವೀಶ್ ಹೇಳಿಕೆಗೆ ಪಾಕಿಸ್ತಾನ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಕುತೂಹಲ.

  • Share On Facebook
  • Tweet It


- Advertisement -


Trending Now
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Tulunadu News September 22, 2023
ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
Tulunadu News September 15, 2023
Leave A Reply

  • Recent Posts

    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
    • ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?
  • Popular Posts

    • 1
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search