• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳದಲ್ಲಿ ಆರೆಸ್ಸೆಸ್ ಕಚೇರಿ, ದೇಗುಲದ ಮೇಲೆ ಸ್ಟೀಲ್ ಬಾಂಬ್ ದಾಳಿ, ಕಮ್ಯುನಿಸ್ಟರ ಕೈವಾಡ ಶಂಕಿಸಿ ದೂರು

TNN Correspondent Posted On November 10, 2017


  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಜಿಲ್ಲೆ ಕೂತುಪರಂಬ ಪಟ್ಟಣದಲ್ಲಿ ಆರೆಸ್ಸೆಸ್ ಕಚೇರಿ ಹಾಗೂ ನಾರಾಯಣ ಗುರು ದೇವಾಲಯದ ಮೇಲೆ ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ಇದು ಕಮ್ಯುನಿಸ್ಟರ ಕೃತ್ಯ ಎಂದು ಆರೆಸ್ಸೆಸ್ ಆರೋಪಿಸಿ ದೂರು ನೀಡಿದೆ.

ಮೊದಲು ಆರೆಸ್ಸೆಸ್ ಕಚೇರಿ ಮೇಲೆ ಎರಡು ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ವರಾಂಡ ಹಾನಿಯಾಗಿದೆ. ಬಳಿಕ ನಾರಾಯಣ ಗುರು ದೇವಾಲಯದ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಲ್ಲದೇ, ಸಿಪಿಎಂ ವಿರುದ್ಧ ಪ್ರತಿಭಟನೆ ಸಹ ನಡೆಸಲಾಗಿದೆ.

ದೇವಾಲಯಕ್ಕೆ ಮಾಡಿದ ದಾಳಿಯಲ್ಲಿ, ದೇವರ ಅಂಗಗಳನ್ನು ಧ್ವಂಸ ಮಾಡಲಾಗಿದೆ. ಗೋಡೆಗೆ ಹಾನಿ ಮಾಡಲಾಗಿದೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೇರಳದಲ್ಲಿ ಲವ್ ಜಿಹಾದ್, ಮತಾಂತರ, ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಸರ್ಕಾರವೂ ಕ್ರಮ ಕೈಗೊಂಡಿಲ್ಲ ಹಾಗೂ ಯಾವ ಪ್ರಕಾಶ್ ರೈ ಸಹ ಧ್ವನಿ ಎತ್ತಿಲ್ಲ. ಇಬ್ಬಂದಿತನದ ಮುಂದೆ ಕಣ್ಣಿಗೆ ತಪ್ಪಿನ ಎಲ್ಲ ಆಯಾಮಗಳು ಮಂಕಾಗುತ್ತವೆ ಎಂಬುದಕ್ಕೆ ಇದೇ ಸಾಕ್ಷಿ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search