• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದಲ್ಲಿ ಆರೆಸ್ಸೆಸ್ ಕಚೇರಿ, ದೇಗುಲದ ಮೇಲೆ ಸ್ಟೀಲ್ ಬಾಂಬ್ ದಾಳಿ, ಕಮ್ಯುನಿಸ್ಟರ ಕೈವಾಡ ಶಂಕಿಸಿ ದೂರು

TNN Correspondent Posted On November 10, 2017
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಜಿಲ್ಲೆ ಕೂತುಪರಂಬ ಪಟ್ಟಣದಲ್ಲಿ ಆರೆಸ್ಸೆಸ್ ಕಚೇರಿ ಹಾಗೂ ನಾರಾಯಣ ಗುರು ದೇವಾಲಯದ ಮೇಲೆ ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ಇದು ಕಮ್ಯುನಿಸ್ಟರ ಕೃತ್ಯ ಎಂದು ಆರೆಸ್ಸೆಸ್ ಆರೋಪಿಸಿ ದೂರು ನೀಡಿದೆ.

ಮೊದಲು ಆರೆಸ್ಸೆಸ್ ಕಚೇರಿ ಮೇಲೆ ಎರಡು ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ವರಾಂಡ ಹಾನಿಯಾಗಿದೆ. ಬಳಿಕ ನಾರಾಯಣ ಗುರು ದೇವಾಲಯದ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಲ್ಲದೇ, ಸಿಪಿಎಂ ವಿರುದ್ಧ ಪ್ರತಿಭಟನೆ ಸಹ ನಡೆಸಲಾಗಿದೆ.

ದೇವಾಲಯಕ್ಕೆ ಮಾಡಿದ ದಾಳಿಯಲ್ಲಿ, ದೇವರ ಅಂಗಗಳನ್ನು ಧ್ವಂಸ ಮಾಡಲಾಗಿದೆ. ಗೋಡೆಗೆ ಹಾನಿ ಮಾಡಲಾಗಿದೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೇರಳದಲ್ಲಿ ಲವ್ ಜಿಹಾದ್, ಮತಾಂತರ, ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಸರ್ಕಾರವೂ ಕ್ರಮ ಕೈಗೊಂಡಿಲ್ಲ ಹಾಗೂ ಯಾವ ಪ್ರಕಾಶ್ ರೈ ಸಹ ಧ್ವನಿ ಎತ್ತಿಲ್ಲ. ಇಬ್ಬಂದಿತನದ ಮುಂದೆ ಕಣ್ಣಿಗೆ ತಪ್ಪಿನ ಎಲ್ಲ ಆಯಾಮಗಳು ಮಂಕಾಗುತ್ತವೆ ಎಂಬುದಕ್ಕೆ ಇದೇ ಸಾಕ್ಷಿ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search