• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳದಲ್ಲಿ ಆರೆಸ್ಸೆಸ್ ಕಚೇರಿ, ದೇಗುಲದ ಮೇಲೆ ಸ್ಟೀಲ್ ಬಾಂಬ್ ದಾಳಿ, ಕಮ್ಯುನಿಸ್ಟರ ಕೈವಾಡ ಶಂಕಿಸಿ ದೂರು

TNN Correspondent Posted On November 10, 2017


  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಜಿಲ್ಲೆ ಕೂತುಪರಂಬ ಪಟ್ಟಣದಲ್ಲಿ ಆರೆಸ್ಸೆಸ್ ಕಚೇರಿ ಹಾಗೂ ನಾರಾಯಣ ಗುರು ದೇವಾಲಯದ ಮೇಲೆ ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ಇದು ಕಮ್ಯುನಿಸ್ಟರ ಕೃತ್ಯ ಎಂದು ಆರೆಸ್ಸೆಸ್ ಆರೋಪಿಸಿ ದೂರು ನೀಡಿದೆ.

ಮೊದಲು ಆರೆಸ್ಸೆಸ್ ಕಚೇರಿ ಮೇಲೆ ಎರಡು ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ವರಾಂಡ ಹಾನಿಯಾಗಿದೆ. ಬಳಿಕ ನಾರಾಯಣ ಗುರು ದೇವಾಲಯದ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಲ್ಲದೇ, ಸಿಪಿಎಂ ವಿರುದ್ಧ ಪ್ರತಿಭಟನೆ ಸಹ ನಡೆಸಲಾಗಿದೆ.

ದೇವಾಲಯಕ್ಕೆ ಮಾಡಿದ ದಾಳಿಯಲ್ಲಿ, ದೇವರ ಅಂಗಗಳನ್ನು ಧ್ವಂಸ ಮಾಡಲಾಗಿದೆ. ಗೋಡೆಗೆ ಹಾನಿ ಮಾಡಲಾಗಿದೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೇರಳದಲ್ಲಿ ಲವ್ ಜಿಹಾದ್, ಮತಾಂತರ, ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಸರ್ಕಾರವೂ ಕ್ರಮ ಕೈಗೊಂಡಿಲ್ಲ ಹಾಗೂ ಯಾವ ಪ್ರಕಾಶ್ ರೈ ಸಹ ಧ್ವನಿ ಎತ್ತಿಲ್ಲ. ಇಬ್ಬಂದಿತನದ ಮುಂದೆ ಕಣ್ಣಿಗೆ ತಪ್ಪಿನ ಎಲ್ಲ ಆಯಾಮಗಳು ಮಂಕಾಗುತ್ತವೆ ಎಂಬುದಕ್ಕೆ ಇದೇ ಸಾಕ್ಷಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search