• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದಲ್ಲಿ ಆರೆಸ್ಸೆಸ್ ಕಚೇರಿ, ದೇಗುಲದ ಮೇಲೆ ಸ್ಟೀಲ್ ಬಾಂಬ್ ದಾಳಿ, ಕಮ್ಯುನಿಸ್ಟರ ಕೈವಾಡ ಶಂಕಿಸಿ ದೂರು

TNN Correspondent Posted On November 10, 2017
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದ ಕಣ್ಣೂರು ಜಿಲ್ಲೆ ಕೂತುಪರಂಬ ಪಟ್ಟಣದಲ್ಲಿ ಆರೆಸ್ಸೆಸ್ ಕಚೇರಿ ಹಾಗೂ ನಾರಾಯಣ ಗುರು ದೇವಾಲಯದ ಮೇಲೆ ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ಇದು ಕಮ್ಯುನಿಸ್ಟರ ಕೃತ್ಯ ಎಂದು ಆರೆಸ್ಸೆಸ್ ಆರೋಪಿಸಿ ದೂರು ನೀಡಿದೆ.

ಮೊದಲು ಆರೆಸ್ಸೆಸ್ ಕಚೇರಿ ಮೇಲೆ ಎರಡು ಸ್ಟೀಲ್ ಬಾಂಬ್ ದಾಳಿ ಮಾಡಿದ್ದು, ವರಾಂಡ ಹಾನಿಯಾಗಿದೆ. ಬಳಿಕ ನಾರಾಯಣ ಗುರು ದೇವಾಲಯದ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಲ್ಲದೇ, ಸಿಪಿಎಂ ವಿರುದ್ಧ ಪ್ರತಿಭಟನೆ ಸಹ ನಡೆಸಲಾಗಿದೆ.

ದೇವಾಲಯಕ್ಕೆ ಮಾಡಿದ ದಾಳಿಯಲ್ಲಿ, ದೇವರ ಅಂಗಗಳನ್ನು ಧ್ವಂಸ ಮಾಡಲಾಗಿದೆ. ಗೋಡೆಗೆ ಹಾನಿ ಮಾಡಲಾಗಿದೆ. ಇದು ಸಿಪಿಎಂ ಕಾರ್ಯಕರ್ತರ ಕೃತ್ಯವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೇರಳದಲ್ಲಿ ಲವ್ ಜಿಹಾದ್, ಮತಾಂತರ, ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಸರ್ಕಾರವೂ ಕ್ರಮ ಕೈಗೊಂಡಿಲ್ಲ ಹಾಗೂ ಯಾವ ಪ್ರಕಾಶ್ ರೈ ಸಹ ಧ್ವನಿ ಎತ್ತಿಲ್ಲ. ಇಬ್ಬಂದಿತನದ ಮುಂದೆ ಕಣ್ಣಿಗೆ ತಪ್ಪಿನ ಎಲ್ಲ ಆಯಾಮಗಳು ಮಂಕಾಗುತ್ತವೆ ಎಂಬುದಕ್ಕೆ ಇದೇ ಸಾಕ್ಷಿ.

0
Shares
  • Share On Facebook
  • Tweet It




Trending Now
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
  • Popular Posts

    • 1
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 2
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 3
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search