• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿವಾದಿತ ಧರ್ಮಗುರು ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಒಪ್ಪಿಗೆ

TNN Correspondent Posted On November 10, 2017
0


0
Shares
  • Share On Facebook
  • Tweet It

ದೆಹಲಿ: ವಿವಾದಿತ ಧರ್ಮಗುರು, ಮುಸ್ಲಿಮರೆಲ್ಲರೂ ಹತ್ಯಾರ ಹಿಡಿಯಬೇಕು ಎಂದು ದಳ್ಳುರಿ ಬಿತ್ತುವ, ಪ್ರಸ್ತುತ ಹವಾಲ ದಂಧೆಯಲ್ಲಿ ಎನ್ಐಎ ಉರುಳಿಗೆ ಸಿಲುಕಿಕೊಂಡಿರುವ ಜಾಕೀರ್ ನಾಯ್ಕ್ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಒಪ್ಪಿಗೆ ನೀಡಿದೆ.

ಮಲೇಷ್ಯಾದ ಉಪ ಪ್ರಧಾನಿ ಅಹ್ಮದ್ ಜಹೀದ್ ಹಮೀದಿ ಈ ಕುರಿತು ಹೇಳಿದ್ದು, ಭಾರತ ನಾಯ್ಕ್ ಹಸ್ತಾಂತರಕ್ಕೆ ಅಧಿಕೃತ ಮನವಿ ಸಲ್ಲಿಸಿದರೆ ಹಸ್ತಾಂತರಗೊಳಿಸುವುದಾಗಿ ತಿಳಿಸಿದ್ದಾರೆ.

ಕಳೆದ ವಾರ ಜಾಕೀರ್ ನಾಯ್ಕ್ ಹಸ್ತಾಂತರದ ಮಲೇಷ್ಯಾ ಸರ್ಕಾರಕ್ಕೆ ಭಾರತ ಮನವಿ ಮಾಡುತ್ತದೆ. ಆತನ ಹಸ್ತಾಂತರಕ್ಕೆ ಮಲೇಷ್ಯಾ ಸರ್ಕಾರ ಸಹಕರಿಸಬೇಕು ಎಂದು ಕಳೆದ ವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರವೀಶ್ ಕುಮಾರ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಲೇಷ್ಯಾ ಉಪಪ್ರಧಾನಿ ಹಸ್ತಾಂತರದ ಕುರಿತು ಒಪ್ಪಿಗೆ ಸೂಚಿಸಿದ್ದಾರೆ.

ಇದಕ್ಕೆ ಭಾರತ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಮಲೇಷ್ಯಾ ಸರ್ಕಾರಕ್ಕೆ ಮನವಿ ಸಲ್ಲಿಸಲು ಚಿಂತನೆ ನಡೆಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಮೂಲಗಳಿಂದ ತಿಳಿದುಬಂದಿದೆ.

ಭಾಷಣದ ಮೂಲಕ ಇಸ್ಲಾಂ ಯುವಕರಿಗೆ ಮೂಲಭೂತವಾದದಲ್ಲಿ ತೊಡಗುವಂತೆ ಪ್ರಚೋದನೆ ಹಾಗೂ ಹವಾಲ ದಂಧೆಯಲ್ಲಿ ತೊಡಗಿರುವ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಜಾಕೀರ್ ನಾಯ್ಕ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ತನಿಖೆ ಸಹ ಮುಂದುವರಿಸಿದೆ.

0
Shares
  • Share On Facebook
  • Tweet It




Trending Now
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
  • Popular Posts

    • 1
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 2
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 3
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 4
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search