• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ ಎಡಬಿಡಂಗಿಗಳೇ ಕೇಳಿ, ಟ್ರಂಪ್ ಮೋದಿ ಕುರಿತು ಏನು ಹೇಳಿದ್ದಾರೆ ಕೇಳಿ…

TNN Correspondent Posted On November 11, 2017


  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು  ವಿಶ್ವವೇ ಹಾಡಿ ಹೊಗಳುತ್ತಿದ್ದರೆ ಭಾರತದಲ್ಲಿ ಮಾತ್ರ ದೆಹಲಿಯಲ್ಲಿ ವಾಯುಮಾಲಿನ್ಯವಾದರೂ ಮೋದಿ ಅವರನ್ನೇ ಟೀಕಿಸುವ ಕೆಲವು ಕುತ್ಸಿತ ಮನಸ್ಸುಗಳಿವೆ. ಸುಖಾಸುಮ್ಮನೇ ಪ್ರಧಾನಿಯವರನ್ನು ಟೀಕಿಸಿ ಸಮಾಧಾನಪಟ್ಟುಕೊಳ್ಳುತ್ತವೆ.

ಆದರೆ ವಿಶ್ವದ ದೊಡ್ಡಣ್ಣ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಅವರನ್ನು ಹೊಗಳಿದ್ದು, ಭಾರತದ ಎಡಬಿಡಂಗಿಗಳು ಇದನ್ನು ಕೇಳಿದರೆ ಎಷ್ಟು ಹೊಟ್ಟೆ ಉರಿದುಕೊಳ್ಳುತ್ತಾರೋ ಏನೋ?

ಹೌದು, ವಿಯೇಟ್ನಾಂನಲ್ಲಿ ನಡೆಯುತ್ತಿರುವ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ ಶೃಂಗಸಭೆಯಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಮೋದಿ ಅವರ ಕಾರ್ಯವೈಖರಿಯನ್ನು ಹೊಗಳಿದ್ದು, ಮೋದಿ ಅವರು ಬಹುದೊಡ್ಡ ರಾಷ್ಟ್ರವನ್ನು ಹಾಗೂ ಅಲ್ಲಿನ ಜನರನ್ನು ಅಭ್ಯುದಯದತ್ತ ಕೊಂಡೊಯ್ಯಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದಿದ್ದಾರೆ.

ಭಾರತ 70ನೇ ಸ್ವಾತಂತ್ರ್ಯ ದಿನ ಆಚರಿಸಿದೆ. 100 ಕೋಟಿಗೂ ಅಧಿಕ ಜನರಿದ್ದರೂ ಆರ್ಥಿಕ ವಲಯದಲ್ಲಿ ಉತ್ತಮ ಏಳಿಗೆಯತ್ತ ದಾಪುಗಾಲು ಇಡುತ್ತಿದೆ. ನಿಜಕ್ಕೂ ಭಾರತ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಡೊನಾಲ್ಡ್ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search