• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆಡಳಿತದಲ್ಲಿ ಉರ್ದು ದ್ವಿತೀಯ ಭಾಷೆ ಮಾಡಿ ಮುಸ್ಲಿಂ ಪ್ರೇಮ ಮುಂದುವರಿಸಿದ ತೆಲಂಗಾಣ ಸಿಎಂ ಕೆಸಿಆರ್

TNN Correspondent Posted On November 11, 2017


  • Share On Facebook
  • Tweet It

ಹೈದರಾಬಾದ್: ತೆಲಂಗಾಣದ ಆಡಳಿತದಲ್ಲಿ ಉರ್ದುವನ್ನು ದ್ವೀತಿಯ ಭಾಷೆಯನ್ನಾಗಿ ಮಾಡುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ್ ರಾವ್  ಮತ್ತೊಮ್ಮೆ ಮುಸ್ಲಿಂ ಪ್ರೇಮ ಮುಂದುವರಿಸಿದ್ದಾರೆ.

ರಾಜ್ಯದ ಎಲ್ಲ ಅಧಿಕಾರಿಗಳು, ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳೂ ಕೂಡ ಉರ್ದು ಭಾಷೆಯಲ್ಲಿ ಸಂವಹನ ನಡೆಸಬೇಕು ಮತ್ತು ಆಡಳಿತವನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.   ಇದು ಬಹು ದಿನಗಳ ಆಗ್ರಹವಾಗಿತ್ತು ಎಂದು ಹೇಳಿದ್ದಾರೆ.

ಇದು ಒಂದು ಜಿಲ್ಲೆ, ಒಂದು ಪ್ರದೇಶ, ಒಂದು ಹೋಬಳಿಗೆ ಅನ್ವಯಿಸುವುದಿಲ್ಲ. ಇಡೀ ರಾಜ್ಯವೇ ಒಂದು ಘಟಕ. ಆದ್ದರಿಂದ ಇಡೀ ರಾಜ್ಯಾಧ್ಯಂತ ಉರ್ದುವನ್ನು ಆಡಳಿತದಲ್ಲಿ ಎರಡನೇ ಭಾಷೆಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಬಿಜೆಪಿ ವಕ್ತಾರ ಕೃಷ್ಣ ಸಾಗರ ‘ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಮತಕ್ಕಾಗಿ ಇಂತಹ ನೀತಿ ಜಾರಿಗೆ ತಂದಿದ್ದಾರೆ. ಮುಸ್ಲಿಂರನ್ನು ತುಷ್ಟೀಕರಣ ಮಾಡುವ ಸಿಎಂ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಇದೆ ಕೆಸಿಆರ್ ಮುಸ್ಲಿಂರಿಗಾಗಿ ಪ್ರತ್ಯೇಕ ಐಐಟಿ ಕಾರಿಡಾರ್ ನಿರ್ಮಿಸುವ ವಿಲಕ್ಷಣ ಯೋಜನೆ ಕೈಗೊಂಡಿದ್ದರು. ಈಗ ಮತ್ತದೇ ಮುಸ್ಲಿಂ ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ. ಇದು ಜನರನ್ನು ಒಡೆದು ಆಳುವ ನೀತಿಯಲ್ಲದೇ, ವಿನಾಕಾರಣ ಜನರ ಹಣವನ್ನು ವ್ಯರ್ಥ ಮಾಡುವ ಕೊಳಕು ಪ್ರಯತ್ನ ಎಂದು ಹೇಳಿದ್ದಾರೆ.

ಹಿಂದೆಯೂ ಕೆಸಿಆರ್ ಕೇವಲ ಮುಸ್ಲಿಂರ ಚಾಲಕರಿಗೆ ಆರ್ಥಿಕ ಸಹಾಯ ನೀಡಿ ತಮ್ಮ ಮುಸ್ಲಿಂ ಪ್ರೇಮ ಮೆರೆದಿದ್ದರು. ಅಲ್ಲದೇ ಮೀಸಲಿನಲ್ಲಿ ಶೇ.4 ರಷ್ಟಿದ್ದದನ್ನು ಶೇ.12ರಷ್ಟು ಹೆಚ್ಚಿಸುವ ಮೂಲಕ ಮುಸ್ಲಿಂರನ್ನು ಸೆಳೆಯುವ ಹುಚ್ಚು ಪ್ರಯತ್ನ ಮಾಡಿದ್ದರು. ಇದರಿಂದ ತೆಲಂಗಾಣದಲ್ಲಿ ಪದೇ ಪದೆ ಕೆಸಿಆರ್ ಮುಸ್ಲಿಂರನ್ನು ಒಲೈಸಲು ಹಿಂದೂಗಳನ್ನು ನಿರ್ಲಕ್ಷಿಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search