• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಡಳಿತದಲ್ಲಿ ಉರ್ದು ದ್ವಿತೀಯ ಭಾಷೆ ಮಾಡಿ ಮುಸ್ಲಿಂ ಪ್ರೇಮ ಮುಂದುವರಿಸಿದ ತೆಲಂಗಾಣ ಸಿಎಂ ಕೆಸಿಆರ್

TNN Correspondent Posted On November 11, 2017
0


0
Shares
  • Share On Facebook
  • Tweet It

ಹೈದರಾಬಾದ್: ತೆಲಂಗಾಣದ ಆಡಳಿತದಲ್ಲಿ ಉರ್ದುವನ್ನು ದ್ವೀತಿಯ ಭಾಷೆಯನ್ನಾಗಿ ಮಾಡುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ್ ರಾವ್  ಮತ್ತೊಮ್ಮೆ ಮುಸ್ಲಿಂ ಪ್ರೇಮ ಮುಂದುವರಿಸಿದ್ದಾರೆ.

ರಾಜ್ಯದ ಎಲ್ಲ ಅಧಿಕಾರಿಗಳು, ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳೂ ಕೂಡ ಉರ್ದು ಭಾಷೆಯಲ್ಲಿ ಸಂವಹನ ನಡೆಸಬೇಕು ಮತ್ತು ಆಡಳಿತವನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.   ಇದು ಬಹು ದಿನಗಳ ಆಗ್ರಹವಾಗಿತ್ತು ಎಂದು ಹೇಳಿದ್ದಾರೆ.

ಇದು ಒಂದು ಜಿಲ್ಲೆ, ಒಂದು ಪ್ರದೇಶ, ಒಂದು ಹೋಬಳಿಗೆ ಅನ್ವಯಿಸುವುದಿಲ್ಲ. ಇಡೀ ರಾಜ್ಯವೇ ಒಂದು ಘಟಕ. ಆದ್ದರಿಂದ ಇಡೀ ರಾಜ್ಯಾಧ್ಯಂತ ಉರ್ದುವನ್ನು ಆಡಳಿತದಲ್ಲಿ ಎರಡನೇ ಭಾಷೆಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಬಿಜೆಪಿ ವಕ್ತಾರ ಕೃಷ್ಣ ಸಾಗರ ‘ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಮತಕ್ಕಾಗಿ ಇಂತಹ ನೀತಿ ಜಾರಿಗೆ ತಂದಿದ್ದಾರೆ. ಮುಸ್ಲಿಂರನ್ನು ತುಷ್ಟೀಕರಣ ಮಾಡುವ ಸಿಎಂ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಇದೆ ಕೆಸಿಆರ್ ಮುಸ್ಲಿಂರಿಗಾಗಿ ಪ್ರತ್ಯೇಕ ಐಐಟಿ ಕಾರಿಡಾರ್ ನಿರ್ಮಿಸುವ ವಿಲಕ್ಷಣ ಯೋಜನೆ ಕೈಗೊಂಡಿದ್ದರು. ಈಗ ಮತ್ತದೇ ಮುಸ್ಲಿಂ ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ. ಇದು ಜನರನ್ನು ಒಡೆದು ಆಳುವ ನೀತಿಯಲ್ಲದೇ, ವಿನಾಕಾರಣ ಜನರ ಹಣವನ್ನು ವ್ಯರ್ಥ ಮಾಡುವ ಕೊಳಕು ಪ್ರಯತ್ನ ಎಂದು ಹೇಳಿದ್ದಾರೆ.

ಹಿಂದೆಯೂ ಕೆಸಿಆರ್ ಕೇವಲ ಮುಸ್ಲಿಂರ ಚಾಲಕರಿಗೆ ಆರ್ಥಿಕ ಸಹಾಯ ನೀಡಿ ತಮ್ಮ ಮುಸ್ಲಿಂ ಪ್ರೇಮ ಮೆರೆದಿದ್ದರು. ಅಲ್ಲದೇ ಮೀಸಲಿನಲ್ಲಿ ಶೇ.4 ರಷ್ಟಿದ್ದದನ್ನು ಶೇ.12ರಷ್ಟು ಹೆಚ್ಚಿಸುವ ಮೂಲಕ ಮುಸ್ಲಿಂರನ್ನು ಸೆಳೆಯುವ ಹುಚ್ಚು ಪ್ರಯತ್ನ ಮಾಡಿದ್ದರು. ಇದರಿಂದ ತೆಲಂಗಾಣದಲ್ಲಿ ಪದೇ ಪದೆ ಕೆಸಿಆರ್ ಮುಸ್ಲಿಂರನ್ನು ಒಲೈಸಲು ಹಿಂದೂಗಳನ್ನು ನಿರ್ಲಕ್ಷಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search