• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರ ಗೀತೆ ಕಡ್ಡಾಯಕ್ಕೆ ಮುಸ್ಲಿಮರ ವಿರೋಧ

TNN Correspondent Posted On November 11, 2017
0


0
Shares
  • Share On Facebook
  • Tweet It

ರಾಂಚಿ: ಜಾರ್ಖಂಡನ ಎಲ್ಲ ಸರಕಾರಿ, ಖಾಸಗಿ ಶಾಲೆಗಳು ಮತ್ತು ಮದ್ರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮಕ್ಕೆ ಮುಸ್ಲಿಂರಿಂದ ವಿರೋಧ ವ್ಯಕ್ತವಾಗಿದೆ. ಇದು ಮುಸ್ಲಿಂ ಕಲಿಕಾ ಕೇಂದ್ರಗಳ ಮೂಲ ಆಶಯಕ್ಕೆ, ಮೂಲ ನಿಯಮಗಳಿಗೆ ವಿರುದ್ಧವಾದದ್ದು. ಆದ್ದರಿಂದ ಈ ನಿಯಮ ಜಾರಿಗೆ ಬೇಡ ಎಂದು ಆಗ್ರಹಿಸಿವೆ.

ಜಾರ್ಖಂಡ ಶಿಕ್ಷಣ ಸಚಿವೆ ನೀರಾ ಯಾದವ್ ಗುರುವಾರ ರಾಜ್ಯದ ಎಲ್ಲ ಶಾಲಾ, ಕಾಲೇಜುಗಳಲ್ಲಿ ಮತ್ತು ಮದರಸಾಗಳಲ್ಇ ರಾಷ್ಟ್ರಗೀತೆ ಕಡ್ಡಾಯ ಎಂದು ಆದೇಶ ಹೊರಡಿಸಿದ್ದರು.

ಬಿಜೆಪಿ ನೇತೃತ್ವದ ಜಾರ್ಖಂಡ್ ಸರಕಾರದ ನಿಯಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸರಕಾರದಿಂದ ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಹೇರಲಾಗುತ್ತಿದೆ ಎಂದು ಖಂಡನೆ ವ್ಯಕ್ತಪಡಿಸಿವೆ.

ರಾಷ್ಟ್ರೀಯ ಹಬ್ಬಗಳಾದ ಆಗಸ್ಟ್ 15, ಜನವರಿ 26 ರಂದು ರಾಷ್ಟ್ರಗೀತೆ ಹಾಡಲು ಅಭ್ಯಂತರವಿಲ್ಲ. ಆದರೆ ನಿತ್ಯ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯ ಮಾಡುವುದು ಸರಿಯಲ್ಲ. ಮದರಸಾಗಳು ಹಲವು ವರ್ಷಗಳಿಂದ ತಮ್ಮದೆ ನಿಯಮ ಪಾಲಿಸಿಕೊಂಡು ಬಂದಿವೆ. ಈಗಾಗಲೇ ಮದರಸಾಗಳಲ್ಲಿ ಮಕ್ಸೂದ್ ತರನ್ ಗೀತೆಯನ್ನು ನಿತ್ಯ ಹಾಡಲಾಗುತ್ತಿದೆ. ಇಂತಹ ನಿಯಮದಿಂದ ನಮ್ಮ ಮೂಲ ತತ್ತ್ವಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಜಾರ್ಖಂಡ್ ಇಸ್ಲಾಂಮಿಕ್ ಸ್ಕಾಲರ್ಸ್ ವಿರೋಧ ವ್ಯಕ್ತಪಡಿಸಿದೆ.

ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಾರ್ಖಂಡ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಶಹೀದ್ ಅಕ್ತರ ‘ರಾಷ್ಟ್ರಗೀತೆ ಕಡ್ಡಾಯ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ರಾಷ್ಟ್ರಗೀತೆ ಹಾಡುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ. ಇದು ಇಡೀ ರಾಷ್ಟ್ರಕ್ಕೆ ಅನ್ವಯವಾಗಬೇಕು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search