• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರ ಗೀತೆ ಕಡ್ಡಾಯಕ್ಕೆ ಮುಸ್ಲಿಮರ ವಿರೋಧ

TNN Correspondent Posted On November 11, 2017
0


0
Shares
  • Share On Facebook
  • Tweet It

ರಾಂಚಿ: ಜಾರ್ಖಂಡನ ಎಲ್ಲ ಸರಕಾರಿ, ಖಾಸಗಿ ಶಾಲೆಗಳು ಮತ್ತು ಮದ್ರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮಕ್ಕೆ ಮುಸ್ಲಿಂರಿಂದ ವಿರೋಧ ವ್ಯಕ್ತವಾಗಿದೆ. ಇದು ಮುಸ್ಲಿಂ ಕಲಿಕಾ ಕೇಂದ್ರಗಳ ಮೂಲ ಆಶಯಕ್ಕೆ, ಮೂಲ ನಿಯಮಗಳಿಗೆ ವಿರುದ್ಧವಾದದ್ದು. ಆದ್ದರಿಂದ ಈ ನಿಯಮ ಜಾರಿಗೆ ಬೇಡ ಎಂದು ಆಗ್ರಹಿಸಿವೆ.

ಜಾರ್ಖಂಡ ಶಿಕ್ಷಣ ಸಚಿವೆ ನೀರಾ ಯಾದವ್ ಗುರುವಾರ ರಾಜ್ಯದ ಎಲ್ಲ ಶಾಲಾ, ಕಾಲೇಜುಗಳಲ್ಲಿ ಮತ್ತು ಮದರಸಾಗಳಲ್ಇ ರಾಷ್ಟ್ರಗೀತೆ ಕಡ್ಡಾಯ ಎಂದು ಆದೇಶ ಹೊರಡಿಸಿದ್ದರು.

ಬಿಜೆಪಿ ನೇತೃತ್ವದ ಜಾರ್ಖಂಡ್ ಸರಕಾರದ ನಿಯಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸರಕಾರದಿಂದ ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಹೇರಲಾಗುತ್ತಿದೆ ಎಂದು ಖಂಡನೆ ವ್ಯಕ್ತಪಡಿಸಿವೆ.

ರಾಷ್ಟ್ರೀಯ ಹಬ್ಬಗಳಾದ ಆಗಸ್ಟ್ 15, ಜನವರಿ 26 ರಂದು ರಾಷ್ಟ್ರಗೀತೆ ಹಾಡಲು ಅಭ್ಯಂತರವಿಲ್ಲ. ಆದರೆ ನಿತ್ಯ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯ ಮಾಡುವುದು ಸರಿಯಲ್ಲ. ಮದರಸಾಗಳು ಹಲವು ವರ್ಷಗಳಿಂದ ತಮ್ಮದೆ ನಿಯಮ ಪಾಲಿಸಿಕೊಂಡು ಬಂದಿವೆ. ಈಗಾಗಲೇ ಮದರಸಾಗಳಲ್ಲಿ ಮಕ್ಸೂದ್ ತರನ್ ಗೀತೆಯನ್ನು ನಿತ್ಯ ಹಾಡಲಾಗುತ್ತಿದೆ. ಇಂತಹ ನಿಯಮದಿಂದ ನಮ್ಮ ಮೂಲ ತತ್ತ್ವಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಜಾರ್ಖಂಡ್ ಇಸ್ಲಾಂಮಿಕ್ ಸ್ಕಾಲರ್ಸ್ ವಿರೋಧ ವ್ಯಕ್ತಪಡಿಸಿದೆ.

ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಾರ್ಖಂಡ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಶಹೀದ್ ಅಕ್ತರ ‘ರಾಷ್ಟ್ರಗೀತೆ ಕಡ್ಡಾಯ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ರಾಷ್ಟ್ರಗೀತೆ ಹಾಡುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ. ಇದು ಇಡೀ ರಾಷ್ಟ್ರಕ್ಕೆ ಅನ್ವಯವಾಗಬೇಕು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search