• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಷ್ಟ್ರ ಗೀತೆ ಕಡ್ಡಾಯಕ್ಕೆ ಮುಸ್ಲಿಮರ ವಿರೋಧ

TNN Correspondent Posted On November 11, 2017


  • Share On Facebook
  • Tweet It

ರಾಂಚಿ: ಜಾರ್ಖಂಡನ ಎಲ್ಲ ಸರಕಾರಿ, ಖಾಸಗಿ ಶಾಲೆಗಳು ಮತ್ತು ಮದ್ರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮಕ್ಕೆ ಮುಸ್ಲಿಂರಿಂದ ವಿರೋಧ ವ್ಯಕ್ತವಾಗಿದೆ. ಇದು ಮುಸ್ಲಿಂ ಕಲಿಕಾ ಕೇಂದ್ರಗಳ ಮೂಲ ಆಶಯಕ್ಕೆ, ಮೂಲ ನಿಯಮಗಳಿಗೆ ವಿರುದ್ಧವಾದದ್ದು. ಆದ್ದರಿಂದ ಈ ನಿಯಮ ಜಾರಿಗೆ ಬೇಡ ಎಂದು ಆಗ್ರಹಿಸಿವೆ.

ಜಾರ್ಖಂಡ ಶಿಕ್ಷಣ ಸಚಿವೆ ನೀರಾ ಯಾದವ್ ಗುರುವಾರ ರಾಜ್ಯದ ಎಲ್ಲ ಶಾಲಾ, ಕಾಲೇಜುಗಳಲ್ಲಿ ಮತ್ತು ಮದರಸಾಗಳಲ್ಇ ರಾಷ್ಟ್ರಗೀತೆ ಕಡ್ಡಾಯ ಎಂದು ಆದೇಶ ಹೊರಡಿಸಿದ್ದರು.

ಬಿಜೆಪಿ ನೇತೃತ್ವದ ಜಾರ್ಖಂಡ್ ಸರಕಾರದ ನಿಯಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸರಕಾರದಿಂದ ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಹೇರಲಾಗುತ್ತಿದೆ ಎಂದು ಖಂಡನೆ ವ್ಯಕ್ತಪಡಿಸಿವೆ.

ರಾಷ್ಟ್ರೀಯ ಹಬ್ಬಗಳಾದ ಆಗಸ್ಟ್ 15, ಜನವರಿ 26 ರಂದು ರಾಷ್ಟ್ರಗೀತೆ ಹಾಡಲು ಅಭ್ಯಂತರವಿಲ್ಲ. ಆದರೆ ನಿತ್ಯ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯ ಮಾಡುವುದು ಸರಿಯಲ್ಲ. ಮದರಸಾಗಳು ಹಲವು ವರ್ಷಗಳಿಂದ ತಮ್ಮದೆ ನಿಯಮ ಪಾಲಿಸಿಕೊಂಡು ಬಂದಿವೆ. ಈಗಾಗಲೇ ಮದರಸಾಗಳಲ್ಲಿ ಮಕ್ಸೂದ್ ತರನ್ ಗೀತೆಯನ್ನು ನಿತ್ಯ ಹಾಡಲಾಗುತ್ತಿದೆ. ಇಂತಹ ನಿಯಮದಿಂದ ನಮ್ಮ ಮೂಲ ತತ್ತ್ವಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಜಾರ್ಖಂಡ್ ಇಸ್ಲಾಂಮಿಕ್ ಸ್ಕಾಲರ್ಸ್ ವಿರೋಧ ವ್ಯಕ್ತಪಡಿಸಿದೆ.

ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಾರ್ಖಂಡ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಶಹೀದ್ ಅಕ್ತರ ‘ರಾಷ್ಟ್ರಗೀತೆ ಕಡ್ಡಾಯ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ರಾಷ್ಟ್ರಗೀತೆ ಹಾಡುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ. ಇದು ಇಡೀ ರಾಷ್ಟ್ರಕ್ಕೆ ಅನ್ವಯವಾಗಬೇಕು ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search