• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂಗಳು ಒಗ್ಗೂಡದಿದ್ದರೆ ವಿನಾಶ ಖಚಿತ: ಮಲಯಾಳಂ ನಿರ್ದೇಶಕ ಎಚ್ಚರಿಕೆ

TNN Correspondent Posted On November 11, 2017


  • Share On Facebook
  • Tweet It

ಹಿಂದೂಗಳು ಇನ್ನಾದರೂ ಒಗ್ಗೂಡಬೇಕು, ಒಗ್ಗೂಡಿ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಿದ್ದರೆ, ಮುಂದೊಂದು ದಿನ ಎಲ್ಲ ಹಿಂದೂಗಳೂ ನಾಶವಾಗಬೇಕಾಗುತ್ತದೆ ಎಂದು ಮಲಯಾಳಂ ಚಿತ್ರ ನಿರ್ದೇಶಕ ಮೇಜರ್ ರವಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಕೇರಳದ ಗುರುವಾಯೂರ್ ಪಾರ್ಥಸಾರಥಿ ದೇವಾಲಯದ ಮೇಲೆ ದಾಳಿ ನಡೆದ ಆರೋಪದ ಹಿನ್ನೆಲೆಯಲ್ಲಿ ಮೇಜರ್ ರವಿ ಮಾತನಾಡಿರುವ ಕುರಿತ ಆಡಿಯೋ ಕ್ಲಿಪ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಜ್ಯದಲ್ಲಿ ಹಿಂದೂಗಳನ್ನು ಹತ್ತಿಕ್ಕಲಾಗುತ್ತಿದೆ. ದೇವಾಲಯಗಳ ಮೇಲೆ ದಾಳಿ ಮಾಡಿ ನಮ್ಮ ನಂಬುಗೆಯನ್ನೇ ಬುಡಮೇಲು ಮಾಡಲಾಗುತ್ತಿದೆ. ಈಗಾಗಲೇ ಸಮಯ ಮೀರಿದ್ದು, ಹಿಂದೂಗಳು ಇನ್ನಾದರೂ ಒಗ್ಗೂಡಬೇಕು, ಒಗ್ಗೂಡಿ ದುಷ್ಟಶಕ್ತಿಗಳ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಕಳೆದ ವರ್ಷ ಟಿವಿ ಆ್ಯಂಕರ್ ಒಬ್ಬರು ದುರ್ಗಾ ದೇವಿಯನ್ನು ವೇಶ್ಯೆಗೆ ಹೋಲಿಸಿದ್ದರು. ಆಗ ನನ್ನ ರಕ್ತ ಕುದಿಯಿತು. ಹಾಗಾಗಿಯೇ ಟಿವಿ ಆ್ಯಂಕರ್ ಮುಖಕ್ಕೆ ಉಗಿಯಬೇಕು ಎಂದಿದ್ದೆ. ಆದರೆ ಎಲ್ಲರೂ ನನ್ನ ವಿರುದ್ಧವೇ ಮುಗಿಬಿದ್ದರು. ಆಗ ಯಾವ ಹಿಂದೂಗಳೂ ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ. ಇದು ಹೀಗೆಯೇ ಮುಂದುವರಿದರೆ ಹಿಂದೂಗಳು ನಾಶವಾಗಬೇಕಾಗುತ್ತದೆ ಎಂದಿದ್ದಾರೆ.

ಆದಾಗ್ಯೂ ಕೇರಳದಲ್ಲಿ ಇತ್ತೀಚೆಗೆ ಲವ್ ಜಿಹಾದ್, ಹಿಂದೂ ಯುವತಿಯರ ಬಲವಂತದ ಮತಾಂತರ, ಹಿಂದೂಗಳ ಕೊಲೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರವಿ ಹೀಗೆ ಹೇಳಿರುವುದು ಎಚ್ಚರಿಕೆ ಗಂಟೆಯಂತಿದೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search