• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂಗಳು ಒಗ್ಗೂಡದಿದ್ದರೆ ವಿನಾಶ ಖಚಿತ: ಮಲಯಾಳಂ ನಿರ್ದೇಶಕ ಎಚ್ಚರಿಕೆ

TNN Correspondent Posted On November 11, 2017


  • Share On Facebook
  • Tweet It

ಹಿಂದೂಗಳು ಇನ್ನಾದರೂ ಒಗ್ಗೂಡಬೇಕು, ಒಗ್ಗೂಡಿ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಿದ್ದರೆ, ಮುಂದೊಂದು ದಿನ ಎಲ್ಲ ಹಿಂದೂಗಳೂ ನಾಶವಾಗಬೇಕಾಗುತ್ತದೆ ಎಂದು ಮಲಯಾಳಂ ಚಿತ್ರ ನಿರ್ದೇಶಕ ಮೇಜರ್ ರವಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಕೇರಳದ ಗುರುವಾಯೂರ್ ಪಾರ್ಥಸಾರಥಿ ದೇವಾಲಯದ ಮೇಲೆ ದಾಳಿ ನಡೆದ ಆರೋಪದ ಹಿನ್ನೆಲೆಯಲ್ಲಿ ಮೇಜರ್ ರವಿ ಮಾತನಾಡಿರುವ ಕುರಿತ ಆಡಿಯೋ ಕ್ಲಿಪ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಜ್ಯದಲ್ಲಿ ಹಿಂದೂಗಳನ್ನು ಹತ್ತಿಕ್ಕಲಾಗುತ್ತಿದೆ. ದೇವಾಲಯಗಳ ಮೇಲೆ ದಾಳಿ ಮಾಡಿ ನಮ್ಮ ನಂಬುಗೆಯನ್ನೇ ಬುಡಮೇಲು ಮಾಡಲಾಗುತ್ತಿದೆ. ಈಗಾಗಲೇ ಸಮಯ ಮೀರಿದ್ದು, ಹಿಂದೂಗಳು ಇನ್ನಾದರೂ ಒಗ್ಗೂಡಬೇಕು, ಒಗ್ಗೂಡಿ ದುಷ್ಟಶಕ್ತಿಗಳ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಕಳೆದ ವರ್ಷ ಟಿವಿ ಆ್ಯಂಕರ್ ಒಬ್ಬರು ದುರ್ಗಾ ದೇವಿಯನ್ನು ವೇಶ್ಯೆಗೆ ಹೋಲಿಸಿದ್ದರು. ಆಗ ನನ್ನ ರಕ್ತ ಕುದಿಯಿತು. ಹಾಗಾಗಿಯೇ ಟಿವಿ ಆ್ಯಂಕರ್ ಮುಖಕ್ಕೆ ಉಗಿಯಬೇಕು ಎಂದಿದ್ದೆ. ಆದರೆ ಎಲ್ಲರೂ ನನ್ನ ವಿರುದ್ಧವೇ ಮುಗಿಬಿದ್ದರು. ಆಗ ಯಾವ ಹಿಂದೂಗಳೂ ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ. ಇದು ಹೀಗೆಯೇ ಮುಂದುವರಿದರೆ ಹಿಂದೂಗಳು ನಾಶವಾಗಬೇಕಾಗುತ್ತದೆ ಎಂದಿದ್ದಾರೆ.

ಆದಾಗ್ಯೂ ಕೇರಳದಲ್ಲಿ ಇತ್ತೀಚೆಗೆ ಲವ್ ಜಿಹಾದ್, ಹಿಂದೂ ಯುವತಿಯರ ಬಲವಂತದ ಮತಾಂತರ, ಹಿಂದೂಗಳ ಕೊಲೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರವಿ ಹೀಗೆ ಹೇಳಿರುವುದು ಎಚ್ಚರಿಕೆ ಗಂಟೆಯಂತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search