• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂಗಳು ಒಗ್ಗೂಡದಿದ್ದರೆ ವಿನಾಶ ಖಚಿತ: ಮಲಯಾಳಂ ನಿರ್ದೇಶಕ ಎಚ್ಚರಿಕೆ

TNN Correspondent Posted On November 11, 2017


  • Share On Facebook
  • Tweet It

ಹಿಂದೂಗಳು ಇನ್ನಾದರೂ ಒಗ್ಗೂಡಬೇಕು, ಒಗ್ಗೂಡಿ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಿದ್ದರೆ, ಮುಂದೊಂದು ದಿನ ಎಲ್ಲ ಹಿಂದೂಗಳೂ ನಾಶವಾಗಬೇಕಾಗುತ್ತದೆ ಎಂದು ಮಲಯಾಳಂ ಚಿತ್ರ ನಿರ್ದೇಶಕ ಮೇಜರ್ ರವಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಕೇರಳದ ಗುರುವಾಯೂರ್ ಪಾರ್ಥಸಾರಥಿ ದೇವಾಲಯದ ಮೇಲೆ ದಾಳಿ ನಡೆದ ಆರೋಪದ ಹಿನ್ನೆಲೆಯಲ್ಲಿ ಮೇಜರ್ ರವಿ ಮಾತನಾಡಿರುವ ಕುರಿತ ಆಡಿಯೋ ಕ್ಲಿಪ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಜ್ಯದಲ್ಲಿ ಹಿಂದೂಗಳನ್ನು ಹತ್ತಿಕ್ಕಲಾಗುತ್ತಿದೆ. ದೇವಾಲಯಗಳ ಮೇಲೆ ದಾಳಿ ಮಾಡಿ ನಮ್ಮ ನಂಬುಗೆಯನ್ನೇ ಬುಡಮೇಲು ಮಾಡಲಾಗುತ್ತಿದೆ. ಈಗಾಗಲೇ ಸಮಯ ಮೀರಿದ್ದು, ಹಿಂದೂಗಳು ಇನ್ನಾದರೂ ಒಗ್ಗೂಡಬೇಕು, ಒಗ್ಗೂಡಿ ದುಷ್ಟಶಕ್ತಿಗಳ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಕಳೆದ ವರ್ಷ ಟಿವಿ ಆ್ಯಂಕರ್ ಒಬ್ಬರು ದುರ್ಗಾ ದೇವಿಯನ್ನು ವೇಶ್ಯೆಗೆ ಹೋಲಿಸಿದ್ದರು. ಆಗ ನನ್ನ ರಕ್ತ ಕುದಿಯಿತು. ಹಾಗಾಗಿಯೇ ಟಿವಿ ಆ್ಯಂಕರ್ ಮುಖಕ್ಕೆ ಉಗಿಯಬೇಕು ಎಂದಿದ್ದೆ. ಆದರೆ ಎಲ್ಲರೂ ನನ್ನ ವಿರುದ್ಧವೇ ಮುಗಿಬಿದ್ದರು. ಆಗ ಯಾವ ಹಿಂದೂಗಳೂ ನನ್ನ ಬೆಂಬಲಕ್ಕೆ ನಿಲ್ಲಲಿಲ್ಲ. ಇದು ಹೀಗೆಯೇ ಮುಂದುವರಿದರೆ ಹಿಂದೂಗಳು ನಾಶವಾಗಬೇಕಾಗುತ್ತದೆ ಎಂದಿದ್ದಾರೆ.

ಆದಾಗ್ಯೂ ಕೇರಳದಲ್ಲಿ ಇತ್ತೀಚೆಗೆ ಲವ್ ಜಿಹಾದ್, ಹಿಂದೂ ಯುವತಿಯರ ಬಲವಂತದ ಮತಾಂತರ, ಹಿಂದೂಗಳ ಕೊಲೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರವಿ ಹೀಗೆ ಹೇಳಿರುವುದು ಎಚ್ಚರಿಕೆ ಗಂಟೆಯಂತಿದೆ.

  • Share On Facebook
  • Tweet It


- Advertisement -


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search