• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಹೇಳಿಕೆ ಆರೋಪ, ಬಾಂಗ್ಲಾದೇಶದಲ್ಲಿ 30 ಮನೆಗಳಿಗೆ ಬೆಂಕಿ

TNN Correspondent Posted On November 12, 2017


  • Share On Facebook
  • Tweet It

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಯುವಕ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಹಿಂದೂಗಳ 30 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.

ರಂಗಪುರ ಜಿಲ್ಲೆ ಥಾಕುರ್ ಪಾರಾ ಎಂಬಲ್ಲಿ ಘಟನೆ ನಡೆದಿದ್ದು, ಹಿಂದೂಗಳ ಮನೆ ಸುಡಲು ಯತ್ನಿಸಿದ ಗುಂಪು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಅಲ್ಪಸಂಖ್ಯಾತ ಯುವಕ ಟಿಟು ರಾಯ್ ಎಂಬಾತ ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿಯಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ ಎಂದು ಕೆರಳಿದ ಮುಸ್ಲಿಮರು 30ಕ್ಕೂ ಅಧಿಕ ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ಹಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೇಳು ಗ್ರಾಮಗಳ ಸುಮಾರು 20 ಸಾವಿರ ಮುಸ್ಲಿಮರು ದಾಳಿ ನಡೆಸಿದ್ದು, ಪೊಲೀಸರು ಹಾರಿಸಿದ ಗುಂಡಿಗೆ ಆರೇಳು ಜನರಿಗೆ ಗಾಯಗಳಾಗಿವೆ. ಅದೇ ಮುಸ್ಲಿಮರು ಹಿಂದೂ ದೇವರನ್ನು ಎಷ್ಟೇ ಟೀಕಿಸಿದರೆ ಅಭಿವ್ಯಕ್ತಿ ಸ್ವಾತಂತ್ರ್ಯವಾಗುತ್ತದೆ, ಹಿಂದೂಗಳ ಪೋಸ್ಟ್ ಮಾತ್ರ ಅವಹೇಳನಕಾರಿಯಾಗುತ್ತದೆ.

  • Share On Facebook
  • Tweet It


- Advertisement -


Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
Tulunadu News November 28, 2023
Leave A Reply

  • Recent Posts

    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
    • ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ - ಅಸ್ಸಾಂ ಸಿಎಂ
  • Popular Posts

    • 1
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 2
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 3
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 4
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • 5
      ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search