• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒತ್ತಾಯದ ಮತಾಂತರ: ಕೇರಳ ಹೈಕೋರ್ಟ್ ಗೆ ದೂರು ಸಲ್ಲಿಸಿದ 25 ವರ್ಷದ ಯುವತಿ

TNN Correspondent Posted On November 12, 2017
0


0
Shares
  • Share On Facebook
  • Tweet It

ತಿರುವನಂತಪುರಂ:  ಮಹಮ್ಮದ ರಿಯಾಜ್ ಎಂಬ ಮತಾಂಧನ್ನೊಬ್ಬ ನನಗೆ ಮೋಸದಿಂದ ಮದುವೆಯಾಗಿದ್ದು, ಒತ್ತಾಯ ಪಡಿಸಿ ಮತಾಂತರ ಮಾಡಿಸಿದ್ದಾನೆ. ಅಲ್ಲದೇ ಲೈಗಿಂಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು 25 ವರ್ಷದ ಯುವತಿಯೊಬ್ಬಳು ಕೇರಳ ಹೈಕೋರ್ಟ್ ಗೆ ದೂರು ನೀಡಿದ್ದಾಳೆ.

ತನ್ನ ಮದುವೆಯನ್ನು ನಿಷ್ಕ್ರಿಯಗೊಳಿಸಬೇಕು. ಅಲ್ಲದೇ ಮತಾಂಧರಿಂದ ಆಗುತ್ತಿರುವ ಮೋಸದ ಮತಾಂತರ ಮತ್ತು ಲೈಗಿಂಕವಾಗಿ ದುರ್ಬಳಕೆ ಮಾಡುತ್ತಿರುವ ರಾಷ್ಟ್ರ ವಿರೋಧಿಗಳ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಹೈ ಕೋರ್ಟ್ ಗೆ ಮನವಿ ಮಾಡಿದ್ದಾಳೆ.

ಬೆಂಗಳೂರಿನಲ್ಲಿ ಬೇಟಿಯಾದ ಮಹಮ್ಮದ ರಿಯಾಜ್ ಎಂಬಾತನ ಜತೆ ಸಂಬಂಧ ಬೆಳೆಸಿದ್ದೆ. ಆದರೆ ರಿಯಾಜ್ ವಿಡಿಯೋ ರೆಕಾರ್ಡ್ ಮಾಡಿ ನನ್ನನ್ನು ಬ್ಲ್ಯಾಕ್ ಮೇಲ್ ಮಾಡಿ, ಮುಸ್ಲಿಂ ಧರ್ಮಕ್ಕೆ ಮತಾಂತರವಾಗು ಹಾಗೂ ಮದುವೆಯಾಗು ಎಂದು ಒತ್ತಾಯಿಸಿದ. ಮದುವೆಯಾದ ನಂತರ ಸೌದಿ ಅರೇಬಿಯಾಕ್ಕೆ ಕರೆದುಕೊಂಡು ಹೋಗಿ ಲೈಗಿಂಕ ಗುಲಾಮಳಾಗಿ ಬಳಸಿಕೊಳ್ಳಲಾಯಿತು. ನಂತರ ನನ್ನನ್ನು ಸಿರಿಯಾಕೆ ಕರೆದುಕೊಂಡು ಹೋಗಲು ಪ್ರಯತ್ನಿಸಲಾಯಿತು ಎಂದು ತಿಳಿಸಿದ್ದಾಳೆ.

ಮಹಮ್ಮದ ರಿಯಾಜ್ ಪಿಎಫ್ ಐ ಸಂಘಟನೆಯ ಕಾರ್ಯಕರ್ತ ಎಂಬುದನ್ನು ತಿಳಿಸಿದ್ದಾಳೆ. ನಂತರ ಪೋಷಕರನ್ನು ಸಂಪರ್ಕಿಸಿ, ನನ್ನನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟಿದ್ದೇನೆ ಎಂದು ತಿಳಿಸಿದ್ದಾಳೆ.

ಯುವತಿ ಕೇರಳದವಳಾಗಿದ್ದು, ಮೂಲ ಗುಜರಾತ್ ನವಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ನಡೆಯುತ್ತಿರುವ ಮತಾಂತರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ರಾಷ್ಟ್ರೀಯ ತನಿಖಾ ದಳ ಇತ್ತೀಚೆಗೆ ವರದಿ ನೀಡಿತ್ತು. ಅದರಲ್ಲಿ ವಿಶೇಷವಾಗಿ ಮುಸ್ಲಿಂ ಸಂಘಟನೆ ಪಿಎಫ್ಐ ಕೂಡ ಭಾಗಿಯಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search