• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಒತ್ತಾಯದ ಮತಾಂತರ: ಕೇರಳ ಹೈಕೋರ್ಟ್ ಗೆ ದೂರು ಸಲ್ಲಿಸಿದ 25 ವರ್ಷದ ಯುವತಿ

TNN Correspondent Posted On November 12, 2017


  • Share On Facebook
  • Tweet It

ತಿರುವನಂತಪುರಂ:  ಮಹಮ್ಮದ ರಿಯಾಜ್ ಎಂಬ ಮತಾಂಧನ್ನೊಬ್ಬ ನನಗೆ ಮೋಸದಿಂದ ಮದುವೆಯಾಗಿದ್ದು, ಒತ್ತಾಯ ಪಡಿಸಿ ಮತಾಂತರ ಮಾಡಿಸಿದ್ದಾನೆ. ಅಲ್ಲದೇ ಲೈಗಿಂಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು 25 ವರ್ಷದ ಯುವತಿಯೊಬ್ಬಳು ಕೇರಳ ಹೈಕೋರ್ಟ್ ಗೆ ದೂರು ನೀಡಿದ್ದಾಳೆ.

ತನ್ನ ಮದುವೆಯನ್ನು ನಿಷ್ಕ್ರಿಯಗೊಳಿಸಬೇಕು. ಅಲ್ಲದೇ ಮತಾಂಧರಿಂದ ಆಗುತ್ತಿರುವ ಮೋಸದ ಮತಾಂತರ ಮತ್ತು ಲೈಗಿಂಕವಾಗಿ ದುರ್ಬಳಕೆ ಮಾಡುತ್ತಿರುವ ರಾಷ್ಟ್ರ ವಿರೋಧಿಗಳ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಹೈ ಕೋರ್ಟ್ ಗೆ ಮನವಿ ಮಾಡಿದ್ದಾಳೆ.

ಬೆಂಗಳೂರಿನಲ್ಲಿ ಬೇಟಿಯಾದ ಮಹಮ್ಮದ ರಿಯಾಜ್ ಎಂಬಾತನ ಜತೆ ಸಂಬಂಧ ಬೆಳೆಸಿದ್ದೆ. ಆದರೆ ರಿಯಾಜ್ ವಿಡಿಯೋ ರೆಕಾರ್ಡ್ ಮಾಡಿ ನನ್ನನ್ನು ಬ್ಲ್ಯಾಕ್ ಮೇಲ್ ಮಾಡಿ, ಮುಸ್ಲಿಂ ಧರ್ಮಕ್ಕೆ ಮತಾಂತರವಾಗು ಹಾಗೂ ಮದುವೆಯಾಗು ಎಂದು ಒತ್ತಾಯಿಸಿದ. ಮದುವೆಯಾದ ನಂತರ ಸೌದಿ ಅರೇಬಿಯಾಕ್ಕೆ ಕರೆದುಕೊಂಡು ಹೋಗಿ ಲೈಗಿಂಕ ಗುಲಾಮಳಾಗಿ ಬಳಸಿಕೊಳ್ಳಲಾಯಿತು. ನಂತರ ನನ್ನನ್ನು ಸಿರಿಯಾಕೆ ಕರೆದುಕೊಂಡು ಹೋಗಲು ಪ್ರಯತ್ನಿಸಲಾಯಿತು ಎಂದು ತಿಳಿಸಿದ್ದಾಳೆ.

ಮಹಮ್ಮದ ರಿಯಾಜ್ ಪಿಎಫ್ ಐ ಸಂಘಟನೆಯ ಕಾರ್ಯಕರ್ತ ಎಂಬುದನ್ನು ತಿಳಿಸಿದ್ದಾಳೆ. ನಂತರ ಪೋಷಕರನ್ನು ಸಂಪರ್ಕಿಸಿ, ನನ್ನನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟಿದ್ದೇನೆ ಎಂದು ತಿಳಿಸಿದ್ದಾಳೆ.

ಯುವತಿ ಕೇರಳದವಳಾಗಿದ್ದು, ಮೂಲ ಗುಜರಾತ್ ನವಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ನಡೆಯುತ್ತಿರುವ ಮತಾಂತರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ರಾಷ್ಟ್ರೀಯ ತನಿಖಾ ದಳ ಇತ್ತೀಚೆಗೆ ವರದಿ ನೀಡಿತ್ತು. ಅದರಲ್ಲಿ ವಿಶೇಷವಾಗಿ ಮುಸ್ಲಿಂ ಸಂಘಟನೆ ಪಿಎಫ್ಐ ಕೂಡ ಭಾಗಿಯಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search