• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒತ್ತಾಯದ ಮತಾಂತರ: ಕೇರಳ ಹೈಕೋರ್ಟ್ ಗೆ ದೂರು ಸಲ್ಲಿಸಿದ 25 ವರ್ಷದ ಯುವತಿ

TNN Correspondent Posted On November 12, 2017
0


0
Shares
  • Share On Facebook
  • Tweet It

ತಿರುವನಂತಪುರಂ:  ಮಹಮ್ಮದ ರಿಯಾಜ್ ಎಂಬ ಮತಾಂಧನ್ನೊಬ್ಬ ನನಗೆ ಮೋಸದಿಂದ ಮದುವೆಯಾಗಿದ್ದು, ಒತ್ತಾಯ ಪಡಿಸಿ ಮತಾಂತರ ಮಾಡಿಸಿದ್ದಾನೆ. ಅಲ್ಲದೇ ಲೈಗಿಂಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು 25 ವರ್ಷದ ಯುವತಿಯೊಬ್ಬಳು ಕೇರಳ ಹೈಕೋರ್ಟ್ ಗೆ ದೂರು ನೀಡಿದ್ದಾಳೆ.

ತನ್ನ ಮದುವೆಯನ್ನು ನಿಷ್ಕ್ರಿಯಗೊಳಿಸಬೇಕು. ಅಲ್ಲದೇ ಮತಾಂಧರಿಂದ ಆಗುತ್ತಿರುವ ಮೋಸದ ಮತಾಂತರ ಮತ್ತು ಲೈಗಿಂಕವಾಗಿ ದುರ್ಬಳಕೆ ಮಾಡುತ್ತಿರುವ ರಾಷ್ಟ್ರ ವಿರೋಧಿಗಳ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಹೈ ಕೋರ್ಟ್ ಗೆ ಮನವಿ ಮಾಡಿದ್ದಾಳೆ.

ಬೆಂಗಳೂರಿನಲ್ಲಿ ಬೇಟಿಯಾದ ಮಹಮ್ಮದ ರಿಯಾಜ್ ಎಂಬಾತನ ಜತೆ ಸಂಬಂಧ ಬೆಳೆಸಿದ್ದೆ. ಆದರೆ ರಿಯಾಜ್ ವಿಡಿಯೋ ರೆಕಾರ್ಡ್ ಮಾಡಿ ನನ್ನನ್ನು ಬ್ಲ್ಯಾಕ್ ಮೇಲ್ ಮಾಡಿ, ಮುಸ್ಲಿಂ ಧರ್ಮಕ್ಕೆ ಮತಾಂತರವಾಗು ಹಾಗೂ ಮದುವೆಯಾಗು ಎಂದು ಒತ್ತಾಯಿಸಿದ. ಮದುವೆಯಾದ ನಂತರ ಸೌದಿ ಅರೇಬಿಯಾಕ್ಕೆ ಕರೆದುಕೊಂಡು ಹೋಗಿ ಲೈಗಿಂಕ ಗುಲಾಮಳಾಗಿ ಬಳಸಿಕೊಳ್ಳಲಾಯಿತು. ನಂತರ ನನ್ನನ್ನು ಸಿರಿಯಾಕೆ ಕರೆದುಕೊಂಡು ಹೋಗಲು ಪ್ರಯತ್ನಿಸಲಾಯಿತು ಎಂದು ತಿಳಿಸಿದ್ದಾಳೆ.

ಮಹಮ್ಮದ ರಿಯಾಜ್ ಪಿಎಫ್ ಐ ಸಂಘಟನೆಯ ಕಾರ್ಯಕರ್ತ ಎಂಬುದನ್ನು ತಿಳಿಸಿದ್ದಾಳೆ. ನಂತರ ಪೋಷಕರನ್ನು ಸಂಪರ್ಕಿಸಿ, ನನ್ನನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟಿದ್ದೇನೆ ಎಂದು ತಿಳಿಸಿದ್ದಾಳೆ.

ಯುವತಿ ಕೇರಳದವಳಾಗಿದ್ದು, ಮೂಲ ಗುಜರಾತ್ ನವಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ನಡೆಯುತ್ತಿರುವ ಮತಾಂತರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ರಾಷ್ಟ್ರೀಯ ತನಿಖಾ ದಳ ಇತ್ತೀಚೆಗೆ ವರದಿ ನೀಡಿತ್ತು. ಅದರಲ್ಲಿ ವಿಶೇಷವಾಗಿ ಮುಸ್ಲಿಂ ಸಂಘಟನೆ ಪಿಎಫ್ಐ ಕೂಡ ಭಾಗಿಯಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search