• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒತ್ತಾಯದ ಮತಾಂತರ: ಕೇರಳ ಹೈಕೋರ್ಟ್ ಗೆ ದೂರು ಸಲ್ಲಿಸಿದ 25 ವರ್ಷದ ಯುವತಿ

TNN Correspondent Posted On November 12, 2017
0


0
Shares
  • Share On Facebook
  • Tweet It

ತಿರುವನಂತಪುರಂ:  ಮಹಮ್ಮದ ರಿಯಾಜ್ ಎಂಬ ಮತಾಂಧನ್ನೊಬ್ಬ ನನಗೆ ಮೋಸದಿಂದ ಮದುವೆಯಾಗಿದ್ದು, ಒತ್ತಾಯ ಪಡಿಸಿ ಮತಾಂತರ ಮಾಡಿಸಿದ್ದಾನೆ. ಅಲ್ಲದೇ ಲೈಗಿಂಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು 25 ವರ್ಷದ ಯುವತಿಯೊಬ್ಬಳು ಕೇರಳ ಹೈಕೋರ್ಟ್ ಗೆ ದೂರು ನೀಡಿದ್ದಾಳೆ.

ತನ್ನ ಮದುವೆಯನ್ನು ನಿಷ್ಕ್ರಿಯಗೊಳಿಸಬೇಕು. ಅಲ್ಲದೇ ಮತಾಂಧರಿಂದ ಆಗುತ್ತಿರುವ ಮೋಸದ ಮತಾಂತರ ಮತ್ತು ಲೈಗಿಂಕವಾಗಿ ದುರ್ಬಳಕೆ ಮಾಡುತ್ತಿರುವ ರಾಷ್ಟ್ರ ವಿರೋಧಿಗಳ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಹೈ ಕೋರ್ಟ್ ಗೆ ಮನವಿ ಮಾಡಿದ್ದಾಳೆ.

ಬೆಂಗಳೂರಿನಲ್ಲಿ ಬೇಟಿಯಾದ ಮಹಮ್ಮದ ರಿಯಾಜ್ ಎಂಬಾತನ ಜತೆ ಸಂಬಂಧ ಬೆಳೆಸಿದ್ದೆ. ಆದರೆ ರಿಯಾಜ್ ವಿಡಿಯೋ ರೆಕಾರ್ಡ್ ಮಾಡಿ ನನ್ನನ್ನು ಬ್ಲ್ಯಾಕ್ ಮೇಲ್ ಮಾಡಿ, ಮುಸ್ಲಿಂ ಧರ್ಮಕ್ಕೆ ಮತಾಂತರವಾಗು ಹಾಗೂ ಮದುವೆಯಾಗು ಎಂದು ಒತ್ತಾಯಿಸಿದ. ಮದುವೆಯಾದ ನಂತರ ಸೌದಿ ಅರೇಬಿಯಾಕ್ಕೆ ಕರೆದುಕೊಂಡು ಹೋಗಿ ಲೈಗಿಂಕ ಗುಲಾಮಳಾಗಿ ಬಳಸಿಕೊಳ್ಳಲಾಯಿತು. ನಂತರ ನನ್ನನ್ನು ಸಿರಿಯಾಕೆ ಕರೆದುಕೊಂಡು ಹೋಗಲು ಪ್ರಯತ್ನಿಸಲಾಯಿತು ಎಂದು ತಿಳಿಸಿದ್ದಾಳೆ.

ಮಹಮ್ಮದ ರಿಯಾಜ್ ಪಿಎಫ್ ಐ ಸಂಘಟನೆಯ ಕಾರ್ಯಕರ್ತ ಎಂಬುದನ್ನು ತಿಳಿಸಿದ್ದಾಳೆ. ನಂತರ ಪೋಷಕರನ್ನು ಸಂಪರ್ಕಿಸಿ, ನನ್ನನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟಿದ್ದೇನೆ ಎಂದು ತಿಳಿಸಿದ್ದಾಳೆ.

ಯುವತಿ ಕೇರಳದವಳಾಗಿದ್ದು, ಮೂಲ ಗುಜರಾತ್ ನವಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ನಡೆಯುತ್ತಿರುವ ಮತಾಂತರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ರಾಷ್ಟ್ರೀಯ ತನಿಖಾ ದಳ ಇತ್ತೀಚೆಗೆ ವರದಿ ನೀಡಿತ್ತು. ಅದರಲ್ಲಿ ವಿಶೇಷವಾಗಿ ಮುಸ್ಲಿಂ ಸಂಘಟನೆ ಪಿಎಫ್ಐ ಕೂಡ ಭಾಗಿಯಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search