• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದಲ್ಲಿ ಸಿಪಿಎಂ ಕಾರ್ಯಕರ್ತರಿಂದ ಆರ್ ಎಸ್ ಎಸ್ ಸ್ವಯಂ ಸೇವಕನ ಹತ್ಯೆ

TNN Correspondent Posted On November 13, 2017
0


0
Shares
  • Share On Facebook
  • Tweet It

ತ್ರುಶೂರ್: ಕೇರಳದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯಾಸರಣಿ ಮುಂದುವರಿದಿದ್ದು, ಭಾನುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕನನ್ನು ಸಿಪಿಎಂ ಕಾರ್ಯಕರ್ತರು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋಟರ್ ಬೈಕ್ ಮೇಲೆ ಹೋಗುತ್ತಿದ್ದ ಸ್ವಯಂಸೇವಕ ಆನಂದನ್ (23) ಅವರ ಮೇಲೆ ಕಾರಿನಲ್ಲಿ ಬಂದ ಸಿಪಿಎಂ ದುರುಳರು ದಾಳಿ ಮಾಡಿದ್ದು, ಕೊಲೆ ಮಾಡಿದ್ದಾರೆ. ದಾಳಿ ನಂತರ ಆಸ್ಪತ್ರೆಗೆ ದಾಖಲಿಸಿದರೂ, ತೀವ್ರವಾಗಿ ಗಾಯಗೊಂಡಿದ್ದ ಆನಂದನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆನಂದನ್ ಕೊಲೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಸಿಪಿಎಂ ಸರಕಾರ ಕೊಲೆಗಾರರನ್ನು ಬೆಂಬಲಿಸುತ್ತಿದೆ. ಕೇರಳದಲ್ಲಿ 2001ರಿಂದ ಇದುವರೆಗೆ 120 ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಕಣ್ಣೂರು ಒಂದರಲೇ 84 ಜನರನ್ನು ಕೊಲೆ ಮಾಡಲಾಗಿದೆ. ಮುಖ್ಯಮಂತ್ರಿ ಮೂಲ ಸ್ಥಾನದಲ್ಲೇ 14 ಜನರನ್ನು ಕೊಲೆ ಮಾಡಲಾಗಿದೆ. ಈ ಎಲ್ಲದ್ದಕ್ಕೂ ಪಿಣರಾಯಿ ವಿಜಯನ್ ಪರೋಕ್ಷ ಬೆಂಬಲವಿದೆ ಎಂದು ಆರೋಪಿಸಿದೆ.

0
Shares
  • Share On Facebook
  • Tweet It




Trending Now
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
  • Popular Posts

    • 1
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 2
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 3
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 4
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search