• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಲ್ಲಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ: ರಿಸರ್ವ್ ಬ್ಯಾಂಕ್

TNN Correspondent Posted On November 13, 2017
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಆರ್ ಟಿ ಐ ಅರ್ಜಿಗೆ ಪ್ರತಿಕ್ರಿಯಿಸಿರುವ ಆರ್ ಬಿಐ ಭಾರತದಲ್ಲಿ ಆರ್ಥಿಕ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮಾನ ಮತ್ತು ವಿಶಾಲ ಅವಕಾಶಗಳನ್ನು ಎಲ್ಲ ನಾಗರಿಕರಿಗೆ ನೀಡಲಾಗಿದೆ ಇನ್ನು ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಇಸ್ಲಾಂ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಷರಿಯಾ ನಿಮಯಮದ ಪ್ರಕಾರ ಬಡ್ಡಿ ಹೇರುವಂತಿಲ್ಲ. ಬಡ್ಡಿ ಪಡೆಯುವುದು ಇಸ್ಲಾಂನಲ್ಲಿ ನಿಷೇಧಿಸಲ್ಟಟ್ಟಿದೆ. ಕೇಂದ್ರ ಸರಕಾರ ಮತ್ತು ಆರ್ ಬಿಐ ಈ ಕುರಿತು ಸ್ಪಷ್ಟನೆ ನೀಡಿದ್ದು, ಪ್ರತಿ ಖಾತೆದಾರರಿಗೆ ಭಾರತದಲ್ಲಿ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇನ್ನು ಈ ಪ್ರಸ್ತಾಪವನ್ನು ಮುಂದೂಡದಿರಲು ಕೇಂದ್ರ ಸರಕಾರ ನಿರ್ಧರಿಸಿದೆ.

ಇನ್ನು ಆರ್ ಬಿಐ ಭಾರತದಲ್ಲಿ ಬಡ್ಡಿ ರಹಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲು ನಿರ್ಧರಿಸಿದೆ. ಇದು ಇಸ್ಲಾಂ ಬ್ಯಾಂಕಿಂಗ್ ಗೆ ಪೂರಕವಾದ ನಡೆಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ 2014 ಆಗಸ್ಟ್ 28ರಂದು ಘೋಷಿಸಿರುವ ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ ರಾಷ್ಟ್ರದ ಎಲ್ಲರಿಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೂಕ್ತ ಸೌಲಭ್ಯಗಳನ್ನು ನೀಡುತ್ತದೆ. ಇದು ಬಡ್ಡಿ ರಹಿತ ಬ್ಯಾಂಕಿಂಗ್ ಗೆ ಒತ್ತು ನೀಡಬೇಕು ಎಂದು ಆರ್ ಬಿಐ ಗವರ್ನರ್ ಆಗಿದ್ದಾಗ ರಘುರಾಮ್ ರಾಜನ್ ಸಲಹೆ ನೀಡಿದ್ದರು. ಅದಕ್ಕೆ ಜನ್ ಧನ್ ಯೋಜನೆ ಪೂರಕವಾಗಿದೆ. ಆದ್ದರಿಂದ ಪ್ರತ್ಯೇಕ ಇಸ್ಲಾಂ ಬ್ಯಾಂಕಿಂಗ್ ಅವಶ್ಯಕತೆಯಿಲ್ಲ ಎಂದು ಆರ್ ಬಿಐ ತಿಳಿಸಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search