• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಲ್ಲಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ: ರಿಸರ್ವ್ ಬ್ಯಾಂಕ್

TNN Correspondent Posted On November 13, 2017
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಆರ್ ಟಿ ಐ ಅರ್ಜಿಗೆ ಪ್ರತಿಕ್ರಿಯಿಸಿರುವ ಆರ್ ಬಿಐ ಭಾರತದಲ್ಲಿ ಆರ್ಥಿಕ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮಾನ ಮತ್ತು ವಿಶಾಲ ಅವಕಾಶಗಳನ್ನು ಎಲ್ಲ ನಾಗರಿಕರಿಗೆ ನೀಡಲಾಗಿದೆ ಇನ್ನು ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಇಸ್ಲಾಂ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಷರಿಯಾ ನಿಮಯಮದ ಪ್ರಕಾರ ಬಡ್ಡಿ ಹೇರುವಂತಿಲ್ಲ. ಬಡ್ಡಿ ಪಡೆಯುವುದು ಇಸ್ಲಾಂನಲ್ಲಿ ನಿಷೇಧಿಸಲ್ಟಟ್ಟಿದೆ. ಕೇಂದ್ರ ಸರಕಾರ ಮತ್ತು ಆರ್ ಬಿಐ ಈ ಕುರಿತು ಸ್ಪಷ್ಟನೆ ನೀಡಿದ್ದು, ಪ್ರತಿ ಖಾತೆದಾರರಿಗೆ ಭಾರತದಲ್ಲಿ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇನ್ನು ಈ ಪ್ರಸ್ತಾಪವನ್ನು ಮುಂದೂಡದಿರಲು ಕೇಂದ್ರ ಸರಕಾರ ನಿರ್ಧರಿಸಿದೆ.

ಇನ್ನು ಆರ್ ಬಿಐ ಭಾರತದಲ್ಲಿ ಬಡ್ಡಿ ರಹಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲು ನಿರ್ಧರಿಸಿದೆ. ಇದು ಇಸ್ಲಾಂ ಬ್ಯಾಂಕಿಂಗ್ ಗೆ ಪೂರಕವಾದ ನಡೆಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ 2014 ಆಗಸ್ಟ್ 28ರಂದು ಘೋಷಿಸಿರುವ ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ ರಾಷ್ಟ್ರದ ಎಲ್ಲರಿಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೂಕ್ತ ಸೌಲಭ್ಯಗಳನ್ನು ನೀಡುತ್ತದೆ. ಇದು ಬಡ್ಡಿ ರಹಿತ ಬ್ಯಾಂಕಿಂಗ್ ಗೆ ಒತ್ತು ನೀಡಬೇಕು ಎಂದು ಆರ್ ಬಿಐ ಗವರ್ನರ್ ಆಗಿದ್ದಾಗ ರಘುರಾಮ್ ರಾಜನ್ ಸಲಹೆ ನೀಡಿದ್ದರು. ಅದಕ್ಕೆ ಜನ್ ಧನ್ ಯೋಜನೆ ಪೂರಕವಾಗಿದೆ. ಆದ್ದರಿಂದ ಪ್ರತ್ಯೇಕ ಇಸ್ಲಾಂ ಬ್ಯಾಂಕಿಂಗ್ ಅವಶ್ಯಕತೆಯಿಲ್ಲ ಎಂದು ಆರ್ ಬಿಐ ತಿಳಿಸಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search