• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಲ್ಲಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ: ರಿಸರ್ವ್ ಬ್ಯಾಂಕ್

TNN Correspondent Posted On November 13, 2017
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಆರ್ ಟಿ ಐ ಅರ್ಜಿಗೆ ಪ್ರತಿಕ್ರಿಯಿಸಿರುವ ಆರ್ ಬಿಐ ಭಾರತದಲ್ಲಿ ಆರ್ಥಿಕ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮಾನ ಮತ್ತು ವಿಶಾಲ ಅವಕಾಶಗಳನ್ನು ಎಲ್ಲ ನಾಗರಿಕರಿಗೆ ನೀಡಲಾಗಿದೆ ಇನ್ನು ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಇಸ್ಲಾಂ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಷರಿಯಾ ನಿಮಯಮದ ಪ್ರಕಾರ ಬಡ್ಡಿ ಹೇರುವಂತಿಲ್ಲ. ಬಡ್ಡಿ ಪಡೆಯುವುದು ಇಸ್ಲಾಂನಲ್ಲಿ ನಿಷೇಧಿಸಲ್ಟಟ್ಟಿದೆ. ಕೇಂದ್ರ ಸರಕಾರ ಮತ್ತು ಆರ್ ಬಿಐ ಈ ಕುರಿತು ಸ್ಪಷ್ಟನೆ ನೀಡಿದ್ದು, ಪ್ರತಿ ಖಾತೆದಾರರಿಗೆ ಭಾರತದಲ್ಲಿ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇನ್ನು ಈ ಪ್ರಸ್ತಾಪವನ್ನು ಮುಂದೂಡದಿರಲು ಕೇಂದ್ರ ಸರಕಾರ ನಿರ್ಧರಿಸಿದೆ.

ಇನ್ನು ಆರ್ ಬಿಐ ಭಾರತದಲ್ಲಿ ಬಡ್ಡಿ ರಹಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲು ನಿರ್ಧರಿಸಿದೆ. ಇದು ಇಸ್ಲಾಂ ಬ್ಯಾಂಕಿಂಗ್ ಗೆ ಪೂರಕವಾದ ನಡೆಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ 2014 ಆಗಸ್ಟ್ 28ರಂದು ಘೋಷಿಸಿರುವ ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ ರಾಷ್ಟ್ರದ ಎಲ್ಲರಿಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೂಕ್ತ ಸೌಲಭ್ಯಗಳನ್ನು ನೀಡುತ್ತದೆ. ಇದು ಬಡ್ಡಿ ರಹಿತ ಬ್ಯಾಂಕಿಂಗ್ ಗೆ ಒತ್ತು ನೀಡಬೇಕು ಎಂದು ಆರ್ ಬಿಐ ಗವರ್ನರ್ ಆಗಿದ್ದಾಗ ರಘುರಾಮ್ ರಾಜನ್ ಸಲಹೆ ನೀಡಿದ್ದರು. ಅದಕ್ಕೆ ಜನ್ ಧನ್ ಯೋಜನೆ ಪೂರಕವಾಗಿದೆ. ಆದ್ದರಿಂದ ಪ್ರತ್ಯೇಕ ಇಸ್ಲಾಂ ಬ್ಯಾಂಕಿಂಗ್ ಅವಶ್ಯಕತೆಯಿಲ್ಲ ಎಂದು ಆರ್ ಬಿಐ ತಿಳಿಸಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search