• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದಲ್ಲಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ: ರಿಸರ್ವ್ ಬ್ಯಾಂಕ್

TNN Correspondent Posted On November 13, 2017


  • Share On Facebook
  • Tweet It

ದೆಹಲಿ: ಭಾರತದಲ್ಲಿ ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಆರ್ ಟಿ ಐ ಅರ್ಜಿಗೆ ಪ್ರತಿಕ್ರಿಯಿಸಿರುವ ಆರ್ ಬಿಐ ಭಾರತದಲ್ಲಿ ಆರ್ಥಿಕ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮಾನ ಮತ್ತು ವಿಶಾಲ ಅವಕಾಶಗಳನ್ನು ಎಲ್ಲ ನಾಗರಿಕರಿಗೆ ನೀಡಲಾಗಿದೆ ಇನ್ನು ಪ್ರತ್ಯೇಕವಾಗಿ ಇಸ್ಲಾಂ ಬ್ಯಾಂಕಿಂಗ್ ಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಇಸ್ಲಾಂ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಷರಿಯಾ ನಿಮಯಮದ ಪ್ರಕಾರ ಬಡ್ಡಿ ಹೇರುವಂತಿಲ್ಲ. ಬಡ್ಡಿ ಪಡೆಯುವುದು ಇಸ್ಲಾಂನಲ್ಲಿ ನಿಷೇಧಿಸಲ್ಟಟ್ಟಿದೆ. ಕೇಂದ್ರ ಸರಕಾರ ಮತ್ತು ಆರ್ ಬಿಐ ಈ ಕುರಿತು ಸ್ಪಷ್ಟನೆ ನೀಡಿದ್ದು, ಪ್ರತಿ ಖಾತೆದಾರರಿಗೆ ಭಾರತದಲ್ಲಿ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇನ್ನು ಈ ಪ್ರಸ್ತಾಪವನ್ನು ಮುಂದೂಡದಿರಲು ಕೇಂದ್ರ ಸರಕಾರ ನಿರ್ಧರಿಸಿದೆ.

ಇನ್ನು ಆರ್ ಬಿಐ ಭಾರತದಲ್ಲಿ ಬಡ್ಡಿ ರಹಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲು ನಿರ್ಧರಿಸಿದೆ. ಇದು ಇಸ್ಲಾಂ ಬ್ಯಾಂಕಿಂಗ್ ಗೆ ಪೂರಕವಾದ ನಡೆಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ 2014 ಆಗಸ್ಟ್ 28ರಂದು ಘೋಷಿಸಿರುವ ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ ರಾಷ್ಟ್ರದ ಎಲ್ಲರಿಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೂಕ್ತ ಸೌಲಭ್ಯಗಳನ್ನು ನೀಡುತ್ತದೆ. ಇದು ಬಡ್ಡಿ ರಹಿತ ಬ್ಯಾಂಕಿಂಗ್ ಗೆ ಒತ್ತು ನೀಡಬೇಕು ಎಂದು ಆರ್ ಬಿಐ ಗವರ್ನರ್ ಆಗಿದ್ದಾಗ ರಘುರಾಮ್ ರಾಜನ್ ಸಲಹೆ ನೀಡಿದ್ದರು. ಅದಕ್ಕೆ ಜನ್ ಧನ್ ಯೋಜನೆ ಪೂರಕವಾಗಿದೆ. ಆದ್ದರಿಂದ ಪ್ರತ್ಯೇಕ ಇಸ್ಲಾಂ ಬ್ಯಾಂಕಿಂಗ್ ಅವಶ್ಯಕತೆಯಿಲ್ಲ ಎಂದು ಆರ್ ಬಿಐ ತಿಳಿಸಿದೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search