• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

21 ಶತಮಾನ ನಮ್ಮದಾಗಿಸಿಕೊಳ್ಳಲು ಎಲ್ಲರೂ ಶ್ರಮಿಸೋಣ: ಪ್ರಧಾನಿ ಮೋದಿ ಕರೆ

TNN Correspondent Posted On November 14, 2017
0


0
Shares
  • Share On Facebook
  • Tweet It

ಮನಿಲಾ: ಇಪ್ಪತ್ತೊಂದನೇ ಶತಮಾನವನ್ನು ಭಾರತದ್ದನ್ನಾಗಿಸಿಕೊಳ್ಳಲು ಎಲ್ಲರೂ ಶ್ರಮಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಫಿಲಿಪ್ಪೈನ್ಸ್ ನಲ್ಲಿ ಆಸಿಯನ್ ಶೃಂಗಸಭೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಈ ದಿಸೆಯಲ್ಲಿಯೇ ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು, ಅಭಿವೃದ್ಧಿಯಲ್ಲಿ ದೇಶವನ್ನು ರೂಪಾಂತರಗೊಳಿಸುವುದೇ ನಮ್ಮ ಬದ್ಧತೆ ಎಂದು ತಿಳಿಸಿದ್ದಾರೆ.

ಈ ಹಾದಿಯಲ್ಲಿ ನಮಗೆ ಹಲವು ಸವಾಲುಗಳು ಎದುರಾಗಬಹುದು. ಕಲ್ಲು-ಮುಳ್ಳುಗಳೇ ಅಡ್ಡಿಯಾಗಬಹುದು. ಆದರೆ ನಾವು ಇದಾವುದಕ್ಕೂ ಜಗ್ಗದೆ, ಮುನ್ನುಗ್ಗೋಣ. 21ನೇ ಶತಮಾನವನ್ನು ನಮ್ಮದಾಗಿಸಿಕೊಳ್ಳೋಣ ಎಂದರು.

ಅದಕ್ಕಾಗಿ ನಮ್ಮ ಸರ್ಕಾರ ಬದ್ಧವಾಗಿದ್ದು, ಹಲವು ಮಹತ್ತರ ಹೆಜ್ಜೆ ಇಟ್ಟಿದೆ. ದೇಶದ ಯಾರಿಗೂ ಸ್ವಚ್ಛತೆಯ ಕಲ್ಪನೆಯಿರಲಿಲ್ಲ. ಅಂಥಾದ್ದೊಂದು ಕಲ್ಪನೆಯನ್ನು ಮಹಾತ್ಮ ಗಾಂಧೀಜಿಯವರು ಬಿಟ್ಟು ಹೋಗಿದ್ದರು. ಆದರೆ ನಾವು ಸ್ವಚ್ಛ ಭಾರತ ಅಭಿಯಾನ ಆರಂಭಿಸಿದೆವು ನೋಡಿ, ದೇಶದ 2.25 ಲಕ್ಷ ಕುಟುಂಬಗಳು ಬಯಲು ಶೌಚಮುಕ್ತ ಗ್ರಾಮಗಳಾಗಿವೆ. ನಮ್ಮ ಜನಧನ್, ಉಜ್ವಲ ಯೋಜನೆಗಳು ದೇಶದ ರೂಪಾಂತರಕ್ಕಾಗಿಯೇ ರೂಪಿಸಲಾಗಿದೆ ಎಂದು ತಿಳಿಸಿದರು.

ಮೂರು ದಿನಗಳ ಆಸಿಯನ್ ಶೃಂಗಸಭೆ ಹಿನ್ನೆಲೆ ಮೋದಿ ಭಾನುವಾರ ಫಿಲಿಪ್ಪೈನ್ಸ್ ತಲುಪಿದ್ದು, ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search