• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟು ನಿಷೇಧ, ಎನ್ಐಎ ಗುನ್ನ, ಕಾಶ್ಮೀರದಲ್ಲಿ ಕಲ್ಲು ತೂರಾಟ ಶೇ.90ರಷ್ಟು ಕಡಿಮೆ!

TNN Correspondent Posted On November 14, 2017


  • Share On Facebook
  • Tweet It

ಶ್ರೀನಗರ: ದೇಶದಲ್ಲಿ ನರೇಂದ್ರ ಮೋದಿ ಜಾರಿಗೆ ತಂದ ನೋಟು ನಿಷೇಧ ಹಾಗೂ ಉಗ್ರರಿಂದ ಹಣ ಪಡೆದು ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ದಾಳಿ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ಪ್ರಕರಣ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.

“ಹಿಂದಿನ ವರ್ಷಕ್ಕೆ ಹೋಲಿಸಿದರೆ ಜಮ್ಮು-ಕಾಶ್ಮೀರದಲ್ಲಿ ಶೇ.90ರಷ್ಟು ಕಲ್ಲು ತೂರಾಟ ಪ್ರಕರಣಗಳು ಕಡಿಮೆಯಾಗಿವೆ” ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಎಸ್.ಪಿ.ವೇದ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ ವರ್ಷ ದಿನಕ್ಕೆ 40-50 ಕಲ್ಲು ತೂರಾಟ ಪ್ರಕರಣ ನಡೆಯುತ್ತಿದ್ದವು. ಆದರೆ ಈಗ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದೆ. ಇತ್ತೀಚೆಗಂತೂ ಕೆಲವು ಪ್ರದೇಶಗಳಲ್ಲಿ ವಾರಗಟ್ಟಲೇ ಕಲ್ಲು ತೂರಾಟ ಪ್ರಕರಣ ದಾಖಲಾಗುತ್ತಿಲ್ಲ ಎಂದು ವಿವರಿಸಿದ್ದಾರೆ.

ಹೀಗೆ, ಕಲ್ಲು ತೂರಾಟ ಕಡಿಮೆಯಾಗು ನೋಟುಗಳ ನಿಷೇಧ, ಎನ್ಐಎ ದಾಳಿ ಹಾಗೂ ಸ್ಥಳೀಯರ ಸಹಕಾರವೇ ಕಲ್ಲು ತೂರಾಟಗಾರರ ಉಪಟಳ ಕಡಿಮೆಯಾಗಲು ಕಾರಣ ಎಂದು ವೇದ್ ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ, ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಇತ್ತೀಚೆಗೆ ಕೇಂದ್ರ ಸರಕಾರ ದಿನೇಶ್ವರ್ ಶರ್ಮಾ ಎಂಬ ಸಂಧಾನಕಾರರನ್ನು ನೇಮಿಸಿದೆ. ಉಗ್ರರ ವಿರುದ್ಧವೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಒಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಕಟಿಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಕಲ್ಲು ತೂರಾಟ ಪ್ರಕರಣಗಳ ಇಳಿಮುಖವೇ ನಿದರ್ಶನ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search