• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಶಿವನ ಭಕ್ತ ಎಂದ ರಾಹುಲ್ ಗಾಂಧಿ: ಇದು ಚುನಾವಣೆ ಎಫೆಕ್ಟಾ?

TNN Correspondent Posted On November 14, 2017
0


0
Shares
  • Share On Facebook
  • Tweet It

ಗಾಂಧಿನಗರ: ಶತಾಯಗತಾಯ ಗುಜರಾತ್ ಚುನಾವಣೆ ಗೆಲ್ಲಲೇಬೇಕು ಎಂದು ಗುರಿ ಹೊಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ಹಿಂದೂ ದೇವಸ್ಥಾನಗಳ ದರ್ಶನದ ನಾಟಕವಾಡುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ.

ಗುಜರಾತಿನ ಪಟನ್ ನ ವೀರ್ ಮೇಘ್ ಮಾಯಾ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಾನು ಶಿವನ ಭಕ್ತ, ನಾನು ದೇವರನ್ನು ನಂಬುತ್ತೇನೆ” ಎಂದು ಹಿಂದುತ್ವದ ಗಾಳ ಹಾಕಿದ್ದಾರೆ.

ಅಲ್ಲದೆ ಇತ್ತೀಚೆಗೆ ಸತತವಾಗಿ ಅಂಬಾಜಿ ಹಾಗೂ ಅಕ್ಷರಧಾಮ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಕಳೆದ ಸೆಪ್ಟೆಂಬರ್ ನಲ್ಲಿ ದ್ವಾರಕೀಶ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಹಿಂದುತ್ವ ಮಂತ್ರ ಪಠಿಸಿದಾಗಲೇ ರಾಹುಲ್ ಚುನಾವಣೆಗೆ ಚಾಲನೆ ನೀಡಿದ್ದರು. ಅದಾದ ಬಳಿಕವೂ ರಾಹುಲ್ ಗಾಂಧಿ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದರು.

ಅಲ್ಲದೆ ಈಗ, ರಾಹುಲ್ ಗಾಂಧಿ ನಾನು ಶಿವನ ಭಕ್ತ ಎಂದು ಹೇಳುವ ಮೂಲಕ ಮತ್ತೆ ಹಿಂದುತ್ವ ಮಂತ್ರ ಪಠಿಸಿದ್ದು, ಇದು ಗುಜರಾತ್ ಚುನಾವಣೆ ಎಫೆಕ್ಟೇ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search