• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾನು ಶಿವನ ಭಕ್ತ ಎಂದ ರಾಹುಲ್ ಗಾಂಧಿ: ಇದು ಚುನಾವಣೆ ಎಫೆಕ್ಟಾ?

TNN Correspondent Posted On November 14, 2017


  • Share On Facebook
  • Tweet It

ಗಾಂಧಿನಗರ: ಶತಾಯಗತಾಯ ಗುಜರಾತ್ ಚುನಾವಣೆ ಗೆಲ್ಲಲೇಬೇಕು ಎಂದು ಗುರಿ ಹೊಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ಹಿಂದೂ ದೇವಸ್ಥಾನಗಳ ದರ್ಶನದ ನಾಟಕವಾಡುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ.

ಗುಜರಾತಿನ ಪಟನ್ ನ ವೀರ್ ಮೇಘ್ ಮಾಯಾ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಾನು ಶಿವನ ಭಕ್ತ, ನಾನು ದೇವರನ್ನು ನಂಬುತ್ತೇನೆ” ಎಂದು ಹಿಂದುತ್ವದ ಗಾಳ ಹಾಕಿದ್ದಾರೆ.

ಅಲ್ಲದೆ ಇತ್ತೀಚೆಗೆ ಸತತವಾಗಿ ಅಂಬಾಜಿ ಹಾಗೂ ಅಕ್ಷರಧಾಮ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಕಳೆದ ಸೆಪ್ಟೆಂಬರ್ ನಲ್ಲಿ ದ್ವಾರಕೀಶ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಹಿಂದುತ್ವ ಮಂತ್ರ ಪಠಿಸಿದಾಗಲೇ ರಾಹುಲ್ ಚುನಾವಣೆಗೆ ಚಾಲನೆ ನೀಡಿದ್ದರು. ಅದಾದ ಬಳಿಕವೂ ರಾಹುಲ್ ಗಾಂಧಿ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದರು.

ಅಲ್ಲದೆ ಈಗ, ರಾಹುಲ್ ಗಾಂಧಿ ನಾನು ಶಿವನ ಭಕ್ತ ಎಂದು ಹೇಳುವ ಮೂಲಕ ಮತ್ತೆ ಹಿಂದುತ್ವ ಮಂತ್ರ ಪಠಿಸಿದ್ದು, ಇದು ಗುಜರಾತ್ ಚುನಾವಣೆ ಎಫೆಕ್ಟೇ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

  • Share On Facebook
  • Tweet It


- Advertisement -


Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
Leave A Reply

  • Recent Posts

    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
  • Popular Posts

    • 1
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 2
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 3
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 4
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 5
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search