• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಭಾರತ

TNN Correspondent Posted On November 14, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಆರ್ಥಿಕತೆ ಸುಧಾರಣೆ ಕಾಣುತ್ತಿರುವ ಬೆನ್ನಲ್ಲೇ, ಅಮೆರಿಕದ ಬ್ರೋಕರೇಜ್ ಎಂಬ ಸಂಸ್ಥೆಯೊಂದು “ಇಂಡಿಯಾ 2028:ದಿ ಲಾಸ್ಟ್ ಬ್ರಿಕ್ ಇನ್ ದಿ ವಾಲ್” ಎಂಬ ವರದಿ ಬಿಡುಗಡೆ ಮಾಡಿದ್ದು, ಭಾರತ 2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿಸಿದೆ.

ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಗಣನೀಯ ಏರಿಕೆಯಾಗಲಿದ್ದು, ಈಗಾಗಲೇ ಭಾರತ ಬ್ರೆಜಿಲ್ ಹಾಗೂ ರಷ್ಯಾವನ್ನು ಜಿಡಿಪಿಯಲ್ಲಿ ಹಿಂದಿಕ್ಕಿದೆ. ಇನ್ನೇನು ಎರಡೇ ವರ್ಷದಲ್ಲಿ ಫ್ರಾನ್ಸ್ ಹಾಗೂ ಬ್ರಿಟನ್ ಅನ್ನು ಹಿಂದಿಕ್ಕಿ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಅರ್ಥವ್ಯವಸ್ಥೆಯ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಒಂದು ದಶಕದಲ್ಲಿ ಭಾರತದ ಆರ್ಥಿಕತೆ ಶೇ.10ರಷ್ಟು ಹೆಚ್ಚಾಗಲಿದೆ. ಈ ದರ ಜಪಾನ್ ಗಿಂತ 1.6ರಷ್ಟು ಹೆಚ್ಚಾಗುತ್ತದೆ. ಅಲ್ಲದೆ ಜರ್ಮನಿಯ ಆರ್ಥಿಕತೆಯನ್ನೂ ಭಾರತ ಹಿಂದಿಕ್ಕಲಿದ್ದು, 2028ರ ವೇಳಗೆ ಈ ಎರಡೂ ರಾಷ್ಟ್ರಗಳನ್ನು ಬದಿಗೊತ್ತಿ, ಭಾರತ ಜಿಡಿಪಿ ದರದಲ್ಲಿ ಜಗತ್ತಿನ ಮೂರನೇ ದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿದುಬಂದಿದೆ.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿದ ಜಿಎಸ್ಟಿ ಹಾಗೂ ನೋಟು ನಿಷೇಧದಿಂದ ದೇಶದ ಅರ್ಥವ್ಯವಸ್ಥೆಯೇ ಬುಡಮೇಲಾಯಿತು ಎಂದು ದೇಶದಲ್ಲಿ ಬೊಬ್ಬೆ ಹಾಕುತ್ತಿದ್ದರೂ, ಜಗತ್ತಿನ ಪ್ರಮುಖ ಸಂಸ್ಥೆಗಳು ದೇಶದ ವಿತ್ತ ವ್ಯವಸ್ಥೆಯ ಸುಧಾರಣೆ ಬಗ್ಗೆ ಮಾತನಾಡುತ್ತಿವೆ. ನಮ್ಮವರಿಗೆ ಇದು ಅರ್ಥವಾಗೋದು ಯಾವಾಗ ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search