• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಭಾರತ

TNN Correspondent Posted On November 14, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಭಾರತದ ಆರ್ಥಿಕತೆ ಸುಧಾರಣೆ ಕಾಣುತ್ತಿರುವ ಬೆನ್ನಲ್ಲೇ, ಅಮೆರಿಕದ ಬ್ರೋಕರೇಜ್ ಎಂಬ ಸಂಸ್ಥೆಯೊಂದು “ಇಂಡಿಯಾ 2028:ದಿ ಲಾಸ್ಟ್ ಬ್ರಿಕ್ ಇನ್ ದಿ ವಾಲ್” ಎಂಬ ವರದಿ ಬಿಡುಗಡೆ ಮಾಡಿದ್ದು, ಭಾರತ 2019ರ ವೇಳೆಗೆ ಜಗತ್ತಿನ ಐದನೇ, 2028ರ ವೇಳಗೆ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿಸಿದೆ.

ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಗಣನೀಯ ಏರಿಕೆಯಾಗಲಿದ್ದು, ಈಗಾಗಲೇ ಭಾರತ ಬ್ರೆಜಿಲ್ ಹಾಗೂ ರಷ್ಯಾವನ್ನು ಜಿಡಿಪಿಯಲ್ಲಿ ಹಿಂದಿಕ್ಕಿದೆ. ಇನ್ನೇನು ಎರಡೇ ವರ್ಷದಲ್ಲಿ ಫ್ರಾನ್ಸ್ ಹಾಗೂ ಬ್ರಿಟನ್ ಅನ್ನು ಹಿಂದಿಕ್ಕಿ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಅರ್ಥವ್ಯವಸ್ಥೆಯ ರಾಷ್ಟ್ರ ಎಂಬ ಖ್ಯಾತಿಗೆ ಭಾಜನವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಒಂದು ದಶಕದಲ್ಲಿ ಭಾರತದ ಆರ್ಥಿಕತೆ ಶೇ.10ರಷ್ಟು ಹೆಚ್ಚಾಗಲಿದೆ. ಈ ದರ ಜಪಾನ್ ಗಿಂತ 1.6ರಷ್ಟು ಹೆಚ್ಚಾಗುತ್ತದೆ. ಅಲ್ಲದೆ ಜರ್ಮನಿಯ ಆರ್ಥಿಕತೆಯನ್ನೂ ಭಾರತ ಹಿಂದಿಕ್ಕಲಿದ್ದು, 2028ರ ವೇಳಗೆ ಈ ಎರಡೂ ರಾಷ್ಟ್ರಗಳನ್ನು ಬದಿಗೊತ್ತಿ, ಭಾರತ ಜಿಡಿಪಿ ದರದಲ್ಲಿ ಜಗತ್ತಿನ ಮೂರನೇ ದೊಡ್ಡ ರಾಷ್ಟ್ರವಾಗಲಿದೆ ಎಂದು ತಿಳಿದುಬಂದಿದೆ.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿದ ಜಿಎಸ್ಟಿ ಹಾಗೂ ನೋಟು ನಿಷೇಧದಿಂದ ದೇಶದ ಅರ್ಥವ್ಯವಸ್ಥೆಯೇ ಬುಡಮೇಲಾಯಿತು ಎಂದು ದೇಶದಲ್ಲಿ ಬೊಬ್ಬೆ ಹಾಕುತ್ತಿದ್ದರೂ, ಜಗತ್ತಿನ ಪ್ರಮುಖ ಸಂಸ್ಥೆಗಳು ದೇಶದ ವಿತ್ತ ವ್ಯವಸ್ಥೆಯ ಸುಧಾರಣೆ ಬಗ್ಗೆ ಮಾತನಾಡುತ್ತಿವೆ. ನಮ್ಮವರಿಗೆ ಇದು ಅರ್ಥವಾಗೋದು ಯಾವಾಗ ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search