• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2ನೇ ಹಂತದ ಚುನಾವಣೆ ಪೂರ್ವ ಸಮೀಕ್ಷೆ: ಗುಜರಾತಿನಲ್ಲಿ ಮತ್ತೆ ಬಿಜೆಪಿಗೆ ಗೆಲುವು!

TNN Correspondent Posted On November 14, 2017
0


0
Shares
  • Share On Facebook
  • Tweet It

ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯ ಎರಡನೇ ಹಂತದ ಚುನಾವಣೆ ಪೂರ್ವ ಸಮೀಕ್ಷೆ ಹೊರಬಿದ್ದಿದ್ದು, ಗುಜರಾತಿನಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಲಿದೆ ಎಂದು ತಿಳಿದುಬಂದಿದೆ.

ದೆಹಲಿ ಮೂಲದ ಲೋಕನೀತಿ ಎಂಬ ಸಂಸ್ಥೆ ಸಮೀಕ್ಷೆ ಬಿಡುಗಡೆಗೊಳಿಸಿದ್ದು, “ಬಿಜೆಪಿ 113-121 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ” ಎಂದು ತಿಳಿಸಿದೆ.

ಕಾಂಗ್ರೆಸ್ 58-64 ಹಾಗೂ ಇತರರು 1-7 ಸೀಟುಗಳನ್ನು ಮಾತ್ರ ಪಡೆಯಲಿದ್ದು, ಬಿಜೆಪಿಯೇ ಶೇ.46ಕ್ಕೂಹೆಚ್ಚು ಮತ ಪಡೆಯಲಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ. ಕಳೆದ ಆಗಸ್ಟ್ ನಲ್ಲಿ ಇದೇ ಸಂಸ್ಥೆ ಮೊದಲ ಹಂತದ ಸಮೀಕ್ಷೆ ಬಿಡುಗಡೆಗೊಳಿಸಿದ್ದು, ಆವಾಗಲೂ ಬಿಜೆಪಿಯೇ ಬಹುಮತ ಸಾಧಿಸಲಿದೆ ಎಂದೇ ತಿಳಿದು ಬಂದಿತ್ತು.

ಮೊನ್ನೆ ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣೆ ಫಲಿತಾಂಶ ಸಹ ಕುತೂಹಲ ಕೆರಳಿಸಿದ್ದು, ಹಿಮಾಚಲ ಪ್ರದೇಶ, ಗುಜರಾತ್ ಹಾಗೂ ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಿಂದ ಬಹಿರಂಗವಾಗಿದ್ದು, ಮೂರೂ ರಾಜ್ಯಗಳು ಕಾಂಗ್ರೆಸ್ ಮುಕ್ತವಾಗುವುದೇ ಎಂಬುದು ಸದಸ್ಯದ ಕುತೂಹಲವಾಗಿದೆ.

0
Shares
  • Share On Facebook
  • Tweet It


bjp


Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search