• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2ನೇ ಹಂತದ ಚುನಾವಣೆ ಪೂರ್ವ ಸಮೀಕ್ಷೆ: ಗುಜರಾತಿನಲ್ಲಿ ಮತ್ತೆ ಬಿಜೆಪಿಗೆ ಗೆಲುವು!

TNN Correspondent Posted On November 14, 2017
0


0
Shares
  • Share On Facebook
  • Tweet It

ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯ ಎರಡನೇ ಹಂತದ ಚುನಾವಣೆ ಪೂರ್ವ ಸಮೀಕ್ಷೆ ಹೊರಬಿದ್ದಿದ್ದು, ಗುಜರಾತಿನಲ್ಲೂ ಬಿಜೆಪಿಯೇ ಜಯಭೇರಿ ಬಾರಿಸಲಿದೆ ಎಂದು ತಿಳಿದುಬಂದಿದೆ.

ದೆಹಲಿ ಮೂಲದ ಲೋಕನೀತಿ ಎಂಬ ಸಂಸ್ಥೆ ಸಮೀಕ್ಷೆ ಬಿಡುಗಡೆಗೊಳಿಸಿದ್ದು, “ಬಿಜೆಪಿ 113-121 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ” ಎಂದು ತಿಳಿಸಿದೆ.

ಕಾಂಗ್ರೆಸ್ 58-64 ಹಾಗೂ ಇತರರು 1-7 ಸೀಟುಗಳನ್ನು ಮಾತ್ರ ಪಡೆಯಲಿದ್ದು, ಬಿಜೆಪಿಯೇ ಶೇ.46ಕ್ಕೂಹೆಚ್ಚು ಮತ ಪಡೆಯಲಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ. ಕಳೆದ ಆಗಸ್ಟ್ ನಲ್ಲಿ ಇದೇ ಸಂಸ್ಥೆ ಮೊದಲ ಹಂತದ ಸಮೀಕ್ಷೆ ಬಿಡುಗಡೆಗೊಳಿಸಿದ್ದು, ಆವಾಗಲೂ ಬಿಜೆಪಿಯೇ ಬಹುಮತ ಸಾಧಿಸಲಿದೆ ಎಂದೇ ತಿಳಿದು ಬಂದಿತ್ತು.

ಮೊನ್ನೆ ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣೆ ಫಲಿತಾಂಶ ಸಹ ಕುತೂಹಲ ಕೆರಳಿಸಿದ್ದು, ಹಿಮಾಚಲ ಪ್ರದೇಶ, ಗುಜರಾತ್ ಹಾಗೂ ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಿಂದ ಬಹಿರಂಗವಾಗಿದ್ದು, ಮೂರೂ ರಾಜ್ಯಗಳು ಕಾಂಗ್ರೆಸ್ ಮುಕ್ತವಾಗುವುದೇ ಎಂಬುದು ಸದಸ್ಯದ ಕುತೂಹಲವಾಗಿದೆ.

0
Shares
  • Share On Facebook
  • Tweet It


bjp


Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search