• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಮುಸ್ಲಿಮರು ನಿರಾಕರಿಸಿದ್ದ ಯೋಗಕ್ಕೆ ಮಾನ್ಯತೆ ನೀಡಿದ ಸೌದಿ ಅರೇಬಿಯಾ

TNN Correspondent Posted On November 15, 2017
0


0
Shares
  • Share On Facebook
  • Tweet It

ಅಬುದಾಬಿ: ಯೋಗ ಹಿಂದೂತ್ವವನ್ನು ಬೋಧಿಸುತ್ತದೆ ಎಂದು ಯೋಗವನ್ನು ನಿರಾಕರಿಸಿದ್ದ ಕೆಲ ಭಾರತೀಯ ಮುಸ್ಲಿಮರು ನಿರಾಕರಿಸಿದ್ದ ಯೋಗಕ್ಕೆ ಸೌದಿ ಅರೇಬಿಯಾ ಸರಕಾರ ‘ಯೋಗ ಒಂದು ಕ್ರೀಡಾ ಚಟುವಟಿಕೆ ಅದನ್ನು ಯಾರೂ ಬೇಕಾದರೂ ಅಭ್ಯಾಸ ಮಾಡಬಹುದು ಎಂದು ಮಂಗಳವಾರ  ಆದೇಶ ಹೊರಡಿಸಿದೆ.

ಯೋಗ ಶಿಕ್ಷಕಿ ನೌಫ್ ಮಾರ್ವಾಯಿ ನಿರಂತರ ಶ್ರಮದಿಂದ ಸೌದಿ ಅರೇಬಿಯಾದ ಸರಕಾರ ಈ ನಿರ್ಧಾರ ಪಡೆದಿದೆ. ಈಗ ಅರೇಬಿಯಾದಲ್ಲಿ ಯಾರೂ ಬೇಕಾದರೂ ಯೋಗ ಅಭ್ಯಾಸ ಮಾಡಬಹುದು ಮತ್ತು ಯೋಗ ಶಿಕ್ಷಣವನ್ನು ನೀಡಬಹುದು. ಯೋಗವೊಂದು ಕ್ರೀಡಾ ಚಟುವಟಿಕೆ ಎಂದು ಸರಕಾರ ತಿಳಿಸಿದೆ.

ಇತ್ತೀಚೆಗೆ ಜಾರ್ಖಂಡನಲ್ಲಿ ಯೋಗ ಶಿಕ್ಷಕಿಯೊಬ್ಬರಿಗೆ ಸ್ಥಳೀಯ ಮೌಲ್ವಿಗಳು ಫತ್ವಾ ಹೊರಡಿಸಿದ್ದಲ್ಲದೇ, ಅವರ ಮನೆ ಮೇಲೆ ಕಲ್ಲು ತೂರಿದ್ದರು. ಅಲ್ಲದೇ ವಿಶ್ವಯೋಗದಿನಾಚರಣೆಗೂ ಭಾರತದಲ್ಲಿ ವಿರೋಧ ವ್ಯಕ್ತವಾಗಿತ್ತು. ಈಗ ಸೌದಿ ಅರೇಬಿಯಾದಂಥ ಕಟ್ಟರ್ ಮುಸ್ಲಿಂ ರಾಷ್ಟ್ರದಲ್ಲೇ ಯೋಗಕ್ಕೆ ಮಾನ್ಯತೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search