• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಮುಸ್ಲಿಮರು ನಿರಾಕರಿಸಿದ್ದ ಯೋಗಕ್ಕೆ ಮಾನ್ಯತೆ ನೀಡಿದ ಸೌದಿ ಅರೇಬಿಯಾ

TNN Correspondent Posted On November 15, 2017
0


0
Shares
  • Share On Facebook
  • Tweet It

ಅಬುದಾಬಿ: ಯೋಗ ಹಿಂದೂತ್ವವನ್ನು ಬೋಧಿಸುತ್ತದೆ ಎಂದು ಯೋಗವನ್ನು ನಿರಾಕರಿಸಿದ್ದ ಕೆಲ ಭಾರತೀಯ ಮುಸ್ಲಿಮರು ನಿರಾಕರಿಸಿದ್ದ ಯೋಗಕ್ಕೆ ಸೌದಿ ಅರೇಬಿಯಾ ಸರಕಾರ ‘ಯೋಗ ಒಂದು ಕ್ರೀಡಾ ಚಟುವಟಿಕೆ ಅದನ್ನು ಯಾರೂ ಬೇಕಾದರೂ ಅಭ್ಯಾಸ ಮಾಡಬಹುದು ಎಂದು ಮಂಗಳವಾರ  ಆದೇಶ ಹೊರಡಿಸಿದೆ.

ಯೋಗ ಶಿಕ್ಷಕಿ ನೌಫ್ ಮಾರ್ವಾಯಿ ನಿರಂತರ ಶ್ರಮದಿಂದ ಸೌದಿ ಅರೇಬಿಯಾದ ಸರಕಾರ ಈ ನಿರ್ಧಾರ ಪಡೆದಿದೆ. ಈಗ ಅರೇಬಿಯಾದಲ್ಲಿ ಯಾರೂ ಬೇಕಾದರೂ ಯೋಗ ಅಭ್ಯಾಸ ಮಾಡಬಹುದು ಮತ್ತು ಯೋಗ ಶಿಕ್ಷಣವನ್ನು ನೀಡಬಹುದು. ಯೋಗವೊಂದು ಕ್ರೀಡಾ ಚಟುವಟಿಕೆ ಎಂದು ಸರಕಾರ ತಿಳಿಸಿದೆ.

ಇತ್ತೀಚೆಗೆ ಜಾರ್ಖಂಡನಲ್ಲಿ ಯೋಗ ಶಿಕ್ಷಕಿಯೊಬ್ಬರಿಗೆ ಸ್ಥಳೀಯ ಮೌಲ್ವಿಗಳು ಫತ್ವಾ ಹೊರಡಿಸಿದ್ದಲ್ಲದೇ, ಅವರ ಮನೆ ಮೇಲೆ ಕಲ್ಲು ತೂರಿದ್ದರು. ಅಲ್ಲದೇ ವಿಶ್ವಯೋಗದಿನಾಚರಣೆಗೂ ಭಾರತದಲ್ಲಿ ವಿರೋಧ ವ್ಯಕ್ತವಾಗಿತ್ತು. ಈಗ ಸೌದಿ ಅರೇಬಿಯಾದಂಥ ಕಟ್ಟರ್ ಮುಸ್ಲಿಂ ರಾಷ್ಟ್ರದಲ್ಲೇ ಯೋಗಕ್ಕೆ ಮಾನ್ಯತೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 5
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

  • Privacy Policy
  • Contact
© Tulunadu Infomedia.

Press enter/return to begin your search