• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆ: ಕೇರಳ ಕಮ್ಯುನಿಸ್ಟರ್ ಗೂಂಡಾಗಿರಿದು ನಿದರ್ಶನ

TNN Correspondent Posted On November 15, 2017


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಕೇರಳದಲ್ಲಿ ನಡುರಸ್ತೆಯಲ್ಲೇ ಹತ್ಯೆ ಮಾಡಲಾದ ನೆನ್ಮಿನಿ ಆನಂದ್ ಎಂಬ ಆರೆಸ್ಸೆಸ್ ಕೊಲೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖಂಡನೆ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬರಿಗೇ ಕೊಲೆ ಬೆದರಿಕೆ ಹಾಕಲಾಗಿದ್ದು, ಇದು ಕಮ್ಯುನಿಸ್ಟರ ಗೂಂಡಾಗಿರಿಗೆ ನಿದರ್ಶನ ಎಂಬ ಮಾತು ಕೇಳಿಬರುತ್ತಿವೆ.

ಆರೆಸ್ಸೆಸ್ ಕಾರ್ಯಕರ್ತರ ಕೊಲೆ ಕುರಿತು ವಿದ್ಯಾರ್ಥಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದ. ಇದರಿಂದ ಕುಪಿತರಾದ ಮೂವರು ವಿಡಿಯೋ ಕರೆ ಮಾಡಿ ವಿದ್ಯಾರ್ಥಿಗೆ ಜೀವ ಬೆದರಿಕೆ ಹಾಕಿದ್ದಾರೆ.

ವೀಡಿಯೋ ಕರೆ ವೇಳೆ ಮೂವರು ಪುಡಿ ರೌಡಿಗಳ ಬಳಿ ಎಕೆ 47 ಬಂದೂಕಿದ್ದು, ನಾವು ರಾಜಕೀಯ ಪಕ್ಷವೊಂದಕ್ಕೆ ಸಂಬಂಧಿಸಿದವರು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯೇ ಅವರು ಕಮ್ಯುನಿಸ್ಟ್ ಪಕ್ಷದವರು ಎಂಬ ಅನುಮಾನಕ್ಕೆ ಕಾರಣವಾಗಿದೆ.

ಬೆದರಿಕೆ ಹಾಕಿದ ಬಳಿಕ ವಿದ್ಯಾರ್ಥಿ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಟ್ವಿಟರ್ ಮೂಲಕ ದೂರು ನೀಡಿದ್ದಾನೆ.

ನೋಯ್ಡಾ ಮೂಲದ ವಿದ್ಯಾರ್ಥಿ ಆರೆಸ್ಸೆಸ್ ಕಾರ್ಯಕರ್ತರ ಕೊಲೆ ಖಂಡಿಸಿದ್ದಲ್ಲದೇ, ಕಮ್ಯುನಿಸಂ ಹಾಗೂ ಜಿಹಾದಿ ಎಂಬ ಪದ ಬಳಕೆ ಮಾಡಿದ್ದ.

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search