• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದುತ್ವ ದೇಶಭಕ್ತಿಗೆ ಸಂಬಂಧಿಸಿದ್ದು: ಯೋಗಿ ಆದಿತ್ಯನಾಥ

TNN Correspondent Posted On November 15, 2017


  • Share On Facebook
  • Tweet It

ಲಖನೌ: ಹಿಂದುತ್ವ ಎಂಬುದು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾದುದಲ್ಲ. ಅದು ರಾಷ್ಟ್ರೀಯತೆ ಹಾಗೂ ದೇಶಭಕ್ತಿಗೆ ಮೀಸಲಾದ ಪದ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

ಪ್ರತಿಪಕ್ಷಗಳು ವೋಟ್ ಬ್ಯಾಂಕಿಗಾಗಿ ಹಿಂದುತ್ವವನ್ನು ದ್ವೇಷಿಸುವ ಮೂಲಕ ದೇಶದ ಅಭಿವೃದ್ಧಿ ಹಾಗೂ ರಾಷ್ಟ್ರೀಯತೆಯನ್ನೇ ಮರೆತಂತೆ ಆಡುತ್ತವೆ ಎಂದಿದ್ದಾರೆ.

ಅಖಿಲೇಶ್ ಯಾದವ್ ಇಟಾವಾದಲ್ಲಿ ಧುರ್ಯೋಧನನ ಮೂರ್ತಿ ಪ್ರತಿಷ್ಠಾಪನೆ ಕುರಿತು ಸಹ ಯೋಗಿ ಮಾತನಾಡಿದ್ದು, ಅಖಿಲೇಶ್ ಯಾದವ್ ಅವರಿಗೆ ಸಿಕ್ಕ ಸಂಸ್ಕಾರದ ಪ್ರತೀಕವಾಗಿ ಅವರು ಧುರ್ಯೋಧನ ಮೂರ್ತಿ ನಿರ್ಮಿಸುವುದಾಗಿ ತಿಳಿಸಿದ್ದಾರೆ ಎಂದು ಯೋಗಿ ಟೀಕಿಸಿದ್ದಾರೆ.

ಹಿಂದಿನ ಸರ್ಕಾರಗಳು ಅಯೋಧ್ಯೆಯನ್ನು ನಿರ್ಲಕ್ಷಿಸಿದ್ದವು. ಆದರೆ ನಾವು ಪಾರಂಪರಿಕ ತಾಣಗಳ ಗತವೈಭವ ಮರುಸೃಷ್ಟಿಮಾಡುತ್ತೇವೆ. ಆ ದಿಸೆಯಲ್ಲಿಯೇ ಕಾರ್ಯ ನಿರ್ವಹಿಸುತ್ತೇವೆ ಎಂದು ಆದಿತ್ಯನಾಥ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
Tulunadu News May 27, 2023
ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
Tulunadu News May 25, 2023
Leave A Reply

  • Recent Posts

    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
    • ಕಾಂಗ್ರೆಸ್ ಬಾಯಿಗೆ ಬಂದ ತುತ್ತನ್ನು ಮೈಮೇಲೆ ಚೆಲ್ಲಿಕೊಂಡಿದೆ!!
    • ಕಾಂಗ್ರೆಸ್ಸಿಗರೇ ಕ್ಯಾಲ್ಕುಲೇಟರ್ ನಲ್ಲಿ ಲೆಕ್ಕ ಹಾಕಿ ಘೋಷಣೆ ಕೂಗಿ!!
  • Popular Posts

    • 1
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 2
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search