• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲಾಸ್ ವೆಗಾಸ್ ದಾಳಿಯಂತೆಯೇ ಕುಂಭಮೇಳಕ್ಕೂ ಐಸಿಸ್ ದಾಳಿ?

TNN Correspondent Posted On November 15, 2017


  • Share On Facebook
  • Tweet It

ದೆಹಲಿ: ಇಸ್ಲಾಂ ಮೂಲಭೂತವಾತದ ಪ್ರತೀಕವಾದ ಐಸಿಸ್ ಭಾರತದ ಮೇಲೂ ಕಣ್ಣು ನೆಟ್ಟಿದ್ದು, ಲಕ್ಷಾಂತರ ಜನ ಸೇರುವ ಕುಂಭಮೇಳಕ್ಕೂ ಅಮೆರಿಕದ ಲಾಸ್ ವೆಗಾಸ್ ಮೇಲೆ ಮಾಡಿದಂತೆ ದಾಳಿ ಮಾಡುವುದಾಗಿ ಐಸಿಸ್ ಬೆದರಿಕೆಯೊಡ್ಡಿದೆ.

ಈ ಕುರಿತು ಮಲಯಾಳಂನಲ್ಲಿರುವ 10 ನಿಮಿಷದ ಧ್ವನಿ ಮುದ್ರಿಕೆ (ಆಡಿಯೋ)ಯೊಂದು ಹರಿದಾಡುತ್ತಿದ್ದು, ಕುಂಭಮೇಳ ಸೇರಿ ದೇಶದ ಹಲವು ಭಾಗಗಳಲ್ಲಿ ದಾಳಿ ಮಾಡುವುದಾಗಿ ಉಲ್ಲೇಖಿಸಲಾಗಿದೆ.

ದೌಲತ್ ಉಲ್ ಇಸ್ಲಾಂ ಎಂಬ ಐಸಿಸ್ ಸ್ಥಳೀಯ ಸಂಘಟನೆ ಈ ಆಡಿಯೋ ಬಿಡುಗಡೆ ಮಾಡಿದೆ ಎನ್ನಲಾಗಿದ್ದು, ಈ ಸಂಘಟನೆ ಬಿಡುಗಡೆ ಮಾಡಿರುವ 50ನೇ ಧ್ವನಿ ಸುರುಳಿ ಇದಾಗಿದೆ ಎಂದು ತಿಳಿದುಬಂದಿದೆ.

ಬುದ್ಧಿ ಶಕ್ತಿಯನ್ನು ಬಳಸಿ, ಆಹಾರದಲ್ಲಿ ವಿಷಯವಾದರೂ ಬೆರೆಸಿ, ಅಮೆರಿಕದಲ್ಲಿ ನಡೆಸಿದಂತೆ ಬಂದೂಕು ಹಾಗೂ ಟ್ರಕ್ ಹಾಯಿಸಿ, ರೈಲು ಹಳಿಯನ್ನಾದರೂ ತಪ್ಪಿಸಿ. ಕೊನೆ ಪಕ್ಷ ಚಾಕು ಬಳಸಿಯಾದರೂ ಕುಂಭಮೇಳಕ್ಕೆ ದಾಳಿ ಮಾಡಿ ಎಂದು ಐಸಿಸ್ ಉಗ್ರರಿಗೆ ಧ್ವನಿಮುದ್ರಿಕೆಯಲ್ಲಿ ಕರೆ ನೀಡಲಾಗಿದೆ.

ಇತ್ತೀಚೆಗೆ ಅಮೆರಿಕದ ಲಾಸ್ ವೆಗಾಸ್ ನಲ್ಲಿ 22 ಸಾವಿರ ಜನಸಂದಣಿ ಸೇರಿದ ಹಬ್ಬದ ಆಚರಣೆ ವೇಳೆ ಉಗ್ರರು ಗುಂಡಿನ ಮಳೆಗರೆದಿದ್ದರು.

ಆಡಿಯೋ ಕ್ಲಿಪ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಕುಂಭಮೇಳಕ್ಕೆ ಭಾರಿ ಭದ್ರತೆ ಒದಗಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search