• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಾಸ್ ವೆಗಾಸ್ ದಾಳಿಯಂತೆಯೇ ಕುಂಭಮೇಳಕ್ಕೂ ಐಸಿಸ್ ದಾಳಿ?

TNN Correspondent Posted On November 15, 2017
0


0
Shares
  • Share On Facebook
  • Tweet It

ದೆಹಲಿ: ಇಸ್ಲಾಂ ಮೂಲಭೂತವಾತದ ಪ್ರತೀಕವಾದ ಐಸಿಸ್ ಭಾರತದ ಮೇಲೂ ಕಣ್ಣು ನೆಟ್ಟಿದ್ದು, ಲಕ್ಷಾಂತರ ಜನ ಸೇರುವ ಕುಂಭಮೇಳಕ್ಕೂ ಅಮೆರಿಕದ ಲಾಸ್ ವೆಗಾಸ್ ಮೇಲೆ ಮಾಡಿದಂತೆ ದಾಳಿ ಮಾಡುವುದಾಗಿ ಐಸಿಸ್ ಬೆದರಿಕೆಯೊಡ್ಡಿದೆ.

ಈ ಕುರಿತು ಮಲಯಾಳಂನಲ್ಲಿರುವ 10 ನಿಮಿಷದ ಧ್ವನಿ ಮುದ್ರಿಕೆ (ಆಡಿಯೋ)ಯೊಂದು ಹರಿದಾಡುತ್ತಿದ್ದು, ಕುಂಭಮೇಳ ಸೇರಿ ದೇಶದ ಹಲವು ಭಾಗಗಳಲ್ಲಿ ದಾಳಿ ಮಾಡುವುದಾಗಿ ಉಲ್ಲೇಖಿಸಲಾಗಿದೆ.

ದೌಲತ್ ಉಲ್ ಇಸ್ಲಾಂ ಎಂಬ ಐಸಿಸ್ ಸ್ಥಳೀಯ ಸಂಘಟನೆ ಈ ಆಡಿಯೋ ಬಿಡುಗಡೆ ಮಾಡಿದೆ ಎನ್ನಲಾಗಿದ್ದು, ಈ ಸಂಘಟನೆ ಬಿಡುಗಡೆ ಮಾಡಿರುವ 50ನೇ ಧ್ವನಿ ಸುರುಳಿ ಇದಾಗಿದೆ ಎಂದು ತಿಳಿದುಬಂದಿದೆ.

ಬುದ್ಧಿ ಶಕ್ತಿಯನ್ನು ಬಳಸಿ, ಆಹಾರದಲ್ಲಿ ವಿಷಯವಾದರೂ ಬೆರೆಸಿ, ಅಮೆರಿಕದಲ್ಲಿ ನಡೆಸಿದಂತೆ ಬಂದೂಕು ಹಾಗೂ ಟ್ರಕ್ ಹಾಯಿಸಿ, ರೈಲು ಹಳಿಯನ್ನಾದರೂ ತಪ್ಪಿಸಿ. ಕೊನೆ ಪಕ್ಷ ಚಾಕು ಬಳಸಿಯಾದರೂ ಕುಂಭಮೇಳಕ್ಕೆ ದಾಳಿ ಮಾಡಿ ಎಂದು ಐಸಿಸ್ ಉಗ್ರರಿಗೆ ಧ್ವನಿಮುದ್ರಿಕೆಯಲ್ಲಿ ಕರೆ ನೀಡಲಾಗಿದೆ.

ಇತ್ತೀಚೆಗೆ ಅಮೆರಿಕದ ಲಾಸ್ ವೆಗಾಸ್ ನಲ್ಲಿ 22 ಸಾವಿರ ಜನಸಂದಣಿ ಸೇರಿದ ಹಬ್ಬದ ಆಚರಣೆ ವೇಳೆ ಉಗ್ರರು ಗುಂಡಿನ ಮಳೆಗರೆದಿದ್ದರು.

ಆಡಿಯೋ ಕ್ಲಿಪ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಕುಂಭಮೇಳಕ್ಕೆ ಭಾರಿ ಭದ್ರತೆ ಒದಗಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search