• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಥಾಮಸ್ ಚಾಂಡಿ ರಾಜೀನಾಮೆ, ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ

TNN Correspondent Posted On November 16, 2017
0


0
Shares
  • Share On Facebook
  • Tweet It

ತಿರುವನಂತರಪುರ: ಕೇರಳದ ಅಳಪ್ಪುಳದ ಲೇಕ್ ಪ್ಯಾಲೆಸ್ ರೆಸಾರ್ಟ್ ಗಾಗಿ ಅಕ್ರಮವಾಗಿ ಭೂಮಿ ವಶಪಡಿಸಿಕೊಂಡಿದ್ದಲ್ಲದೇ, ಭತ್ತದ ಗದ್ದೆಗಳ ಮೂಲಕ ರಸ್ತೆ ನಿರ್ಮಿಸಿದ ಹಗರಣದ ಆರೋಪ ಹೊತ್ತಿದ್ದ ಕಮ್ಯುನಿಸ್ಟ್ ಸರ್ಕಾರದ ಸಚಿವ ಥಾಮಸ್ ಚಾಂಡಿ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಆರೋಪ ಕೇಳಿಬಂಧ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸುವಂತೆ ಕಳೆದ ವಾರ ವಿಚಾರಣಾ ನ್ಯಾಯಾಲಯ ತಿಳಿಸಿತ್ತು. ಹಗರಣದ ಕುರಿತು ಅಳಪ್ಪುಳ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದರು.

ವರದಿ ಪರಿಶೀಲಿಸಿದ ಕೇರಳ ಹೈಕೋರ್ಟ್, ಹಗರಣ ಆರೋಪ ಹೊತ್ತಿರುವ ನೀವು ಅಧಿಕಾರದಲ್ಲಿ ಮುಂದುವರಿಯುವುದು ಎಷ್ಟು ಸರಿ ಎಂದು ಛೀಮಾರಿ ಹಾಕಿತ್ತು.

ಇದರಿಂದ ಮುಜುಗರಕ್ಕೀಡಾದ ಚಾಂಡಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಚರ್ಚಿಸಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ. ಆರೋಪಮುಕ್ತನಾಗಿಯೇ ಮರಳುತ್ತೇನೆ ಎಂದು ಚಾಂಡಿ ತಿಳಿಸಿದ್ದಾರೆ.

ಸಂಬಂಧಿಕರಿಗೆ ಹುದ್ದೆ ನೀಡಿದ್ದ ಜಯರಾಜನ್, ಲೈಂಗಿಕ ಹಗರಣದಲ್ಲಿ ಎ.ಕೆ.ಶಶೀಂದ್ರನ್ ಹಿಂದೆ ರಾಜೀನಾಮೆ ನೀಡಿದ್ದರು. ಈಗ ಸಾರಿಗೆ ಸಚಿವ ಥಾಮಸ್ ಚಾಂಡಿ ಹಗರಣದಲ್ಲಿ ಸಿಲುಕಿ ರಾಜೀನಾಮೆ ನೀಡುವ ಮೂಲಕ ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ ಎಂಬ ಕುಖ್ಯಾತಿಗೆ ಭಾಜನರಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search